Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಡೂರು: ಬಿಜೆಪಿ ಸಂಘಟನೆ ಬಲವರ್ಧನೆಗೆ ಒತ್ತಾಯ

 

ಸಂಡೂರು23..: ಭಾರತೀಯ ಜನತಾ ಪಾರ್ಟಿಯ ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಮೋರ್ಚಾಗಳಿಗೆ ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು, ಪ್ರಧಾನ ಕಾರ್ಯಸಂಡೂರು: ಬಿಜೆಪಿ ಸಂಘಟನೆ ಬಲವರ್ಧನೆಗೆ ಒತ್ತಾಯ

ಸಂಡೂರು23..: ಭಾರತೀಯ ಜನತಾ ಪಾರ್ಟಿಯ ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಮೋರ್ಚಾಗಳಿಗೆ ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರು ಮತ್ತು ಸಹ ಪ್ರಮುಖರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ರಾಜ್ಯ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಶ್ರೀ ಬಂಗಾರು ಹನುಮಂತು ಮಾತನಾಡಿ, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪದಾಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಕೆಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರನ್ನು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಅವರು ಸೂಚಿಸಿದರು.

ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಪಕ್ಷದ ತತ್ವಗಳು ಮತ್ತು ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸಂಘಟಿತ ಕಾರ್ಯಪದ್ಧತಿ ಮತ್ತು ತಂಡಭಾವನೆ ಮೂಲಕ ಪಕ್ಷವನ್ನು ಇನ್ನಷ್ಟು ವಿಸ್ತರಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಉಡೇದ ಸುರೇಶ, ಮಂಡಲ ಅಧ್ಯಕ್ಷರಾದ ಅಶೋಕ ಕುಮಾರ್, ಉಪಾಧ್ಯಕ್ಷರಾದ ನರೇಂದ್ರ ಪಾಟೀಲ್, ಚಂದ್ರಪ್ಪ, ವಸಂತ ಕುಮಾರ್, ವಗ್ಗರಣೆ ರಮೇಶ್, ಪ್ರಧಾನ ಕಾರ್ಯದರ್ಶಿ ನರಸಿಂಗ ಎನ್.ಟಿ.ಆರ್., ಕಚೇರಿ ಕಾರ್ಯದರ್ಶಿ ಎನ್. ರಮೇಶ್, ಸೋಶಿಯಲ್ ಮೀಡಿಯಾ ಸಂಚಾಲಕರಾದ ಹುಲಿರಾಜ್ ಬೊಮ್ಮಘಟ್ಟ ಸೇರಿದಂತೆ ಪಕ್ಷದ ಹಿರಿಯರು, ವಿವಿಧ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಸಹ ಪ್ರಮುಖರು, ಮಂಡಲ ಪದಾಧಿಕಾರಿಗಳು, ಪುರಸಭೆ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.ದರ್ಶಿಗಳು ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರು ಮತ್ತು ಸಹ ಪ್ರಮುಖರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ರಾಜ್ಯ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಶ್ರೀ ಬಂಗಾರು ಹನುಮಂತು ಮಾತನಾಡಿ, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪದಾಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಕೆಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರನ್ನು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಅವರು ಸೂಚಿಸಿದರು.

ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಪಕ್ಷದ ತತ್ವಗಳು ಮತ್ತು ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸಂಘಟಿತ ಕಾರ್ಯಪದ್ಧತಿ ಮತ್ತು ತಂಡಭಾವನೆ ಮೂಲಕ ಪಕ್ಷವನ್ನು ಇನ್ನಷ್ಟು ವಿಸ್ತರಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಉಡೇದ ಸುರೇಶ, ಮಂಡಲ ಅಧ್ಯಕ್ಷರಾದ ಅಶೋಕ ಕುಮಾರ್, ಉಪಾಧ್ಯಕ್ಷರಾದ ನರೇಂದ್ರ ಪಾಟೀಲ್, ಚಂದ್ರಪ್ಪ, ವಸಂತ ಕುಮಾರ್, ವಗ್ಗರಣೆ ರಮೇಶ್, ಪ್ರಧಾನ ಕಾರ್ಯದರ್ಶಿ ನರಸಿಂಗ ಎನ್.ಟಿ.ಆರ್., ಕಚೇರಿ ಕಾರ್ಯದರ್ಶಿ ಎನ್. ರಮೇಶ್, ಸೋಶಿಯಲ್ ಮೀಡಿಯಾ ಸಂಚಾಲಕರಾದ ಹುಲಿರಾಜ್ ಬೊಮ್ಮಘಟ್ಟ ಸೇರಿದಂತೆ ಪಕ್ಷದ ಹಿರಿಯರು, ವಿವಿಧ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಸಹ ಪ್ರಮುಖರು, ಮಂಡಲ ಪದಾಧಿಕಾರಿಗಳು, ಪುರಸಭೆ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ