Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ.8 ರಿಂದ ಸಂಗಮೇಶ್ವರ ಮಹಾರಾಜರ ಸ್ಮರಣೋತ್ಸವ, ಆಧ್ಯಾತ್ಮ ಸಪ್ತಾಹ

ಜಮಖಂಡಿ;ತಾಲೂಕಿನ ಹಿಪ್ಪರಗಿ ಗ್ರಾಮದ ಸದ್ಗುರು ಸಮರ್ಥ ಸಂಗಮೇಶ್ವರ ಮಹಾರಾಜರ 94ನೇ ಪುಣ್ಯ ಸ್ಮರಣೋತ್ಸವ ಹಾಗೂ ಆಧ್ಯಾತ್ಮಸಪ್ತಾಹ ಶನಿವಾರ ದಿ.8 ರಿಂದ 10ರ ವರೆಗೆ ಹಿಪ್ಪರಗಿಯ ಮೂಲ ಸನ್ನಿಧಾನದಲ್ಲಿ ನಡೆಯಲಿದೆ ಎಂದು ಇಂಚಗೇರಿ ಸಂಪ್ರದಾಯದ ಗುರುಗಳಾದ ಪ್ರಭುಜಿ ಮಹಾರಾಜರು ತಿಳಿಸಿದರು. ಬುಧವಾರ ನಗರದ ಗಿರಿಮಲ್ಲೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, 8 ರಂದು ದಾಸಬೋಧ, ವೀಣಾ ಪೂಜೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಅಂದು ವಿವಿಧ ಗ್ರಾಮಗಳಿಂದ ಹಾಗೂ ಮಹರಾಷ್ಟ್ರದಿಂದ ಆಗಮಿಸುವ ದಿಂಡಿ ಪಲ್ಲಕ್ಕಿ ಪಾದಯಾತ್ರಿಗಳ ಆಹ್ವಾನ ವಿರುತ್ತದೆ, ದಿ.9 ರಂದು ಸಂಜೆ 5.30ಕ್ಕೆ ಸರ್ವಧರ್ಮ ಏಕತಾ ಸಮಾವೇಶ, ದಿ.10 ರಂದು ಸಪ್ತಾಹ ಸಮಾರೋಪ ಸಮಾರಂಭ ಪುಷ್ಪವೃಷ್ಠಿ ಕಾರ್ಯಕ್ರಮ ಇರುತ್ತದೆ. ಮೂರು ದಿನಗಳ ಕಾಲ 2 ಪಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸಲಿದ್ದಾರೆ. ಮೂರೂ ದಿನಗಳಕಾಲ ಬೆಳಗಿನಿಂದಲೇ ನಿರಂತರ ದಾಸೋಹ ನಡೆಯಲಿದೆ. ಸುಮಾರು ನೂರು ಕ್ವಿಂಟಾಲ್‌ ಧಾನ್ಯ ದಾಸೋಹಕ್ಕೆ ಬಳಕೆಯಾಗಲಿದೆ. ಆಗಮಿಸುವ ಸಾಧು ಸಂತರಿಂದ ನಾಮ ಸ್ಮರಣೆ ಹಾಗೂ ಆಧ್ಯಾತ್ಮ ಚಿಂತನೆ ಸಾಕ್ಷಾತ್ಕಾರದ ಕುರಿತು ಪುರಾಣ ಪ್ರವಚನಗಳು ನಡೆಯಲಿವೆ ಎಂದು ವಿವರಿಸಿದರು. ಇಂಚಗೇರಿ ಆಧ್ಯಾತ್ಮ ಸಂಪ್ರದಾಯದಲ್ಲಿ ಯಾವುದೇ ಜಾತಿ, ಮತ, ಪಂಥ, ಧರ್ಮದ ಬೇಧ ಭಾವ ವಿರುವದಿಲ್ಲ. ಎಲ್ಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗ ವಹಿಸಬಹುದಾಗಿದೆ ಎಂದು ಹೇಳಿದರು. ಪ್ರದೀಪ ಮೆಟಗುಡ್‌ ಹಾಗೂ ಮಠದ ಭಕ್ತರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ