Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಜೀವಿನಿ ಒಕ್ಕೂಟಗಳು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಯಶಸ್ವಿ : ಕಿರಣ ಶೀಂದೆ 


ಯರಗಟ್ಟಿ,ಜೂ,೨೬: ಸಂಜೀವಿನಿ ಒಕ್ಕೂಟಗಳು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದು, ಮಹಿಳಾಸಬಲೀಕರಣ ಆಶಯ ಸಾಕಾರಗೊಳ್ಳುತ್ತದೆ ಎಂದು ಜಿಲ್ಲಾ ವ್ಯವಸ್ಥಾಪಕ ಕಿರಣ ಶೀಂದೆ ಹೇಳಿದರು.
ಸಮೀಪದ ತಲ್ಲೂರ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಂಗಳವಾರ ಮಹಿಳಾ ಸಂಜೀವಿನಿ ಒಕ್ಕೂಟ ಹಮ್ಮಿಕೊಂಡಿದ್ದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದ ಅವರು, ಮಹಿಳೆಯರಲ್ಲಿ ಕೌಶಲ ಅಭಿವೃದ್ಧಿಗೊಳಿಸಿ ಅವರನ್ನು ಆರ್ಥಿಕವಾಗಿ ಪ್ರಗತಿಶೀಲರನ್ನಾಗಿಸುವ ಸಲುವಾಗಿ ರಾಜ್ಯದೆಲ್ಲೆಡೆ ಸಂಜೀವಿನಿ ಒಕ್ಕೂಟಗಳನ್ನು ರಚಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಗಳಿವೆ ಎಂದರು.
ಪಿಡಿಒ ರಾಘವೇಂದ್ರಕುಮಾರ ಎಸ್,ಪಿ ಮಾತನಾಡಿ, ಮಹಿಳಾ ಸಂಜೀವಿನಿ ಒಕ್ಕೂಟದಿಂದ ಗ್ರಾಮೀಣ ಪ್ರದೇಶಗಳ ಜನರ ಜೀವನ ಮಟ್ಟ ಸುಧಾರಣೆ ಸಾಧ್ಯ ಎಂದರು.
ಒಕ್ಕೂಟದ ಅಧ್ಯಕ್ಷೆ ಕಸ್ತೂರಿ ಹೊಸೂರ ಅಧ್ಯಕ್ಷತೆ ವಹಿಸಿದ್ದರು, ಸವದತ್ತಿ ತಾಲೂಕ ವ್ಯವಸ್ಥಾಪಕ ಶ್ರೀಕಾಂತ ಹೊಳೆನ್ನವರ, ಪುಂಡಲೀಕ ಹಟ್ಟಿಹೋಳಿ, ಶ್ರೀಕಾಂತ ಪಾಟೀಲ, ಪವನ ಪೋಳ, ರೂಪಶ್ರೀ ಪಾಟೀಲ, ಬಸವರಾಜ ಪಟ್ಟಣಶಟ್ಟಿ, ಶಾಂತಾ ಹಿರೇಮಠ, ಸವಿತಾ ಬೆನಕಟ್ಟಿ, ಲಕ್ಷ್ಮಿ ಪಾಟೀಲ, ಹುಸೇನಬಿ ಕುದರಿ, ಪ್ರೇಮಾ ಹುಬ್ಬಳ್ಳಿ, ಯಶೋಧಾ ಕಾಶಪ್ಪನವರ, ಸುಜಾತಾ ಬೆನಕಟ್ಟಿ, ನಿರ್ಮಲಾ ಭಜಂತ್ರಿ, ಗೌರವ್ವ ಉಪ್ಪಾರ ಹಾಗೂ ಸ್ವಸಹಾಯ ಸಂಘದ ಸದಸ್ಯರು ಇದ್ದರು.  

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ