LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಗುರುದೇವಾಶ್ರಮದಲ್ಲಿ ಸತ್ಸಂಗ ನಾಳೆ

 

ಜಮಖಂಡಿ: ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಆ.23 ರಂದು ಸಂಜೆ 6.00 ಗಂಟೆಗೆ ತಿಂಗಳ ನಾಲ್ಕನೆಯ ಭಾನುವಾರದ ಮಾಸಿಕ ಕಾರ್ಯಕ್ರಮ ‘ಶ್ರೀಗುರುದೇವ ಸತ್ಸಂಗ’ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗುರುದೇವಾಶ್ರಮದ ಹರ್ಷಾನಂದ ಮಹಾಸ್ವಾಮಿಗಳು ತಿಳಿಸಿದ್ದಾರೆ.

ತಿಕೋಟಾದ ವಿರಕ್ತ ಮಠದ ಚನ್ನಮಲ್ಲಿಕಾರ್ಜುನ ಮಹಾಸ್ವಾಮಿಗಳು ‘ನಾವೇಕೆ ದುಃಖಿಗಳಾದೆವು?’ ಎಂಬ ವಿಷಯ ಕುರಿತು ಅನುಭಾವ ಹಂಚಿಕೊಳ್ಳಲಿದ್ದಾರೆ. ಶ್ರೀಗುರುದೇವ ಸಂಗೀತ ಬಳಗದಿಂದ ಸಂಗೀತ ಸೇವೆ ನಡೆಯಲಿದೆ. ಮುಧೋಳ ತಾಲುಕಿನ ಮಾಲಾಪುರ ಗ್ರಾಮದ ಪೂರ್ಣಿಮಾ ಉಮೇಶಗೌಡಾ ಪಾಟೀಲ ಮಹಾಪ್ರಸಾದ ಸೇವೆ ನೆರವೇರಿಸುವರು ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈದ್ ಮಿಲಾದ್ ಪೂರ್ವಭಾವಿ ಶಾಂತಿ ಸಭೆಖರ್ಗೆ ಭಾಷಣದ ಸ್ಥಳ 'ಶುದ್ಧೀಕರಣ' ಖಂಡಿಸಿ ಕಾಗವಾಡದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನೆರೈಲು ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನಖರ್ಗೆ ಅವರಿಗೆ ಅಪಮಾನ ಖಂಡಸಿ ಬಿಜೆಪಿ ವಿರುದ್ಧ ಕಾಂಗ್ರೆಸ್‌  ಬೃಹತ್‌  ಪ್ರತಿಭಟನೆ*ದೇವಸ್ಥಾನ ನಿರ್ಮಾಣದ ಎರಡನೇ ಹಂತದ ಕಾಮಗಾರಿಗೆ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್* ವಿಠ್ಠಲ ರುಕ್ಮಾಯಿ ಜಾತ್ರಾಮಹೋತ್ಸವ. ಮುದ್ದೇಬಿಹಾಳ: ಉಳುಡುವವನಿಗೆ ಭೂಮಿ ಒಡೆತನ ನೀಡಿದ ಮಹಾನ್ ನಾಯಕ ದೇವರಾಜು ಅರಸು — ಪ್ರೊ. ಎಂ.ಎಚ್. ಹಲ್ಯಾಳವಿಜಯಪುರದಲ್ಲಿ ಆಗಸ್ಟ್ ೨೩ಕ್ಕೆ ರಾಜ್ಯಮಟ್ಟದ ಸಂಗೊಳ್ಳಿ ರಾಯಣ್ಣ ಜಾತ್ರೆ ಉತ್ಸವ"ನಾಳೆ ಗುರುವಂದನಾ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮ"ರಾಷ್ಟ್ರೀಯ ಏಕತೆ, ಶಾಂತಿ ಹಾಗೂ ಸೌಹಾರ್ದತೆಗೆ ಸದ್ಭಾವನಾ ದಿನಾಚರಣೆ