LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾವಿತ್ರಿಬಾಯಿ ಫುಲೆ ಅವರ ಪರಿಸಿಬ್ಬಣ ಕಾರ್ಯಕ್ರಮ

ಬಳ್ಳಾರಿ, ಮಾ.12.:  ಜಿಲ್ಲೆ ದಲಿತ ಮಹಿಳಾ ಒಕ್ಕೂಟ(ಸ್ವಾಭಿಮಾನಿ ಪ್ರೊ ಬಿ. ಕೃಷ್ಣಪ್ಪ ಸ್ಥಾಪಿತ) ಒ ಸೋಮಶೇಖರ್ ಬಣ ಹಾಸನ ಸಂಘಟನೆ ವತಿಯಿಂದ  ಸಾವಿತ್ರಿ ಬಾಯಿ ಪುಲೆರವರ 129 ನೆ ಪರಿನಿಬ್ಬಣವನ್ನು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಂಘದಲ್ಲಿ  ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾ ಸಂಚಾಲಕಿಯಾದ ಃ ಂ ಮಲ್ಲೇಶ್ವರಿ ಅವರು ಮಾತನಾಡುತ್ತಾ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿ ಇಟ್ಟ ಅಪ್ರತಿಮ ಮಹಿಳೆ ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆರವರು ಹೇಳಿದರು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಸಂಚಾಲಕರಾದ ರಾಮಣ್ಣ ಚೇಳ್ಳಗುರ್ಕಿ, ಅ ಮಹಮ್ಮದ್ ಅತಉಲ್ಲ ಮುಸ್ಲಿಂ ಮುಖಂಡರು, ಹಾಗೂ ಸುರೇಂದ್ರ ತಾಲ್ಲೂಕು ದಲಿತ ವಿದ್ಯಾರ್ಥಿ ಒಕ್ಕೂಟ ಡಿ ಜಿ ಸಾಗರ ಬಣ ಭಾಗವಹಿಸಿದರು. ಜಿಲ್ಲಾ ಮಹಿಳಾ ದಲಿತ ಪದಾಧಿಕಾರಿಗಳಾದ , ಪದ್ಮ, ಲಕ್ಷ್ಮೀದೇವಿ, ಈರಮ್ಮ, , ಎರ್ರಮ್ಮ, ಅಂಬಮ್ಮ, ರಮ್ಯಾ, ಅಂಪಮ್ಮ, ಗೌರಮ್ಮ, ಈಶ್ವರಮ್ಮ, ಶೋಭಾ, ಪವಿತ್ರ, ಗಿರಿಜಮ್ಮ, ಹಾಗೂ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿಯಾದ ಃ ಂ ಮಲ್ಲೇಶ್ವರಿ ಹಾಗೂ ಜಿಲ್ಲಾ ಸಂಚಾಲಕರಾದ ರಾಮಣ್ಣ ಚೇಳ್ಳಗುರ್ಕಿ ಅವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್