Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾವಿತ್ರಿಬಾಯಿ ಫುಲೆ ಅವರ ಪರಿಸಿಬ್ಬಣ ಕಾರ್ಯಕ್ರಮ

ಬಳ್ಳಾರಿ, ಮಾ.12.:  ಜಿಲ್ಲೆ ದಲಿತ ಮಹಿಳಾ ಒಕ್ಕೂಟ(ಸ್ವಾಭಿಮಾನಿ ಪ್ರೊ ಬಿ. ಕೃಷ್ಣಪ್ಪ ಸ್ಥಾಪಿತ) ಒ ಸೋಮಶೇಖರ್ ಬಣ ಹಾಸನ ಸಂಘಟನೆ ವತಿಯಿಂದ  ಸಾವಿತ್ರಿ ಬಾಯಿ ಪುಲೆರವರ 129 ನೆ ಪರಿನಿಬ್ಬಣವನ್ನು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಂಘದಲ್ಲಿ  ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾ ಸಂಚಾಲಕಿಯಾದ ಃ ಂ ಮಲ್ಲೇಶ್ವರಿ ಅವರು ಮಾತನಾಡುತ್ತಾ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿ ಇಟ್ಟ ಅಪ್ರತಿಮ ಮಹಿಳೆ ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆರವರು ಹೇಳಿದರು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಸಂಚಾಲಕರಾದ ರಾಮಣ್ಣ ಚೇಳ್ಳಗುರ್ಕಿ, ಅ ಮಹಮ್ಮದ್ ಅತಉಲ್ಲ ಮುಸ್ಲಿಂ ಮುಖಂಡರು, ಹಾಗೂ ಸುರೇಂದ್ರ ತಾಲ್ಲೂಕು ದಲಿತ ವಿದ್ಯಾರ್ಥಿ ಒಕ್ಕೂಟ ಡಿ ಜಿ ಸಾಗರ ಬಣ ಭಾಗವಹಿಸಿದರು. ಜಿಲ್ಲಾ ಮಹಿಳಾ ದಲಿತ ಪದಾಧಿಕಾರಿಗಳಾದ , ಪದ್ಮ, ಲಕ್ಷ್ಮೀದೇವಿ, ಈರಮ್ಮ, , ಎರ್ರಮ್ಮ, ಅಂಬಮ್ಮ, ರಮ್ಯಾ, ಅಂಪಮ್ಮ, ಗೌರಮ್ಮ, ಈಶ್ವರಮ್ಮ, ಶೋಭಾ, ಪವಿತ್ರ, ಗಿರಿಜಮ್ಮ, ಹಾಗೂ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿಯಾದ ಃ ಂ ಮಲ್ಲೇಶ್ವರಿ ಹಾಗೂ ಜಿಲ್ಲಾ ಸಂಚಾಲಕರಾದ ರಾಮಣ್ಣ ಚೇಳ್ಳಗುರ್ಕಿ ಅವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ