Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಕಾಟ್ಲೆಂಡ್ ಸಂಸತ್ತಿನಲ್ಲಿ ಹಿಂದೂಫೋಬಿಯಾ ವಿರುದ್ಧ ಗೊತ್ತುವಳಿ ಮಂಡನೆ; ಸ್ಕಾಟ್‌ಲ್ಯಾಂಡ್‌ ಐತಿಹಾಸಿಕ ನಿರ್ಧಾರ

ನವದೆಹಲಿ, ಏಪ್ರಿಲ್ 21: ಸ್ಕಾಟ್​​ಲ್ಯಾಂಡ್ ದೇಶದಲ್ಲಿ ಹಿಂದೂಫೋಬಿಯಾ  ಚಾಲನೆಯಲ್ಲಿರುವುದನ್ನು ವಿರೋಧಿಸಿ ಅಲ್ಲಿನ ಸಂಸತ್​​​ನಲ್ಲಿ ಗೊತ್ತುವಳಿಯೊಂದನ್ನು ಮಂಡಿಸಲಾಗಿದೆ. ಸ್ಕಾಟ್​​ಲ್ಯಾಂಡ್​​ನ ಎಡಿನ್ಬರ್ಗ್ ಈಸ್ಟರ್ನ್ ಅನ್ನು ಪ್ರತಿನಿಧಿಸುವ ಆಲ್ಬಾ ಪಕ್ಷದ  ಸಂಸದೆ ಆ್ಯಶ್ ರೇಗನ್ ಎನ್ನುವವರು ಗೊತ್ತುವಳಿ ಮಂಡನೆ ಮಾಡಿದವರು. ದೇಶದಲ್ಲಿ ಹಿಂದೂಗಳಿಗೆ ತಾರತಮ್ಯತೆ, ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಅಂಶಗಳನ್ನು ಎತ್ತಿತೋರಿಸಿರುವ ವರದಿಯೊಂದನ್ನು ಬೆಂಬಲಿಸಿ ಈ ಗೊತ್ತುವಳಿ ಮಂಡಿಸಲಾಗಿದೆ. ಹಿಂದೂಗಳ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಲು ಈ ಕ್ರಮ ಅನುಸರಿಸಲಾಗಿದೆ. ಸ್ಕಾಟ್​​ಲ್ಯಾಂಡ್ ಸಂಸತ್ತಿನಲ್ಲಿ ಹಿಂದೂಫೋಬಿಯಾ ಬಗ್ಗೆ ನೇರವಾಗಿ ವಿಚಾರ ಪ್ರಸ್ತಾಪವಾಗಿದ್ದು ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದೆ.









ಸ್ಕಾಟ್​​ಲ್ಯಾಂಡ್​​ನ ಗಾಂಧಿಯನ್ ಪೀಸ್ ಸೊಸೈಟಿ ಎನ್ನುವ ಚಾರಿಟಿ ಸಂಸ್ಥೆಯು ಹಿಂದೂಗಳ ವಿರುದ್ಧ ವಿವಿಧ ಸ್ತರಗಳಲ್ಲಿ ಇರುವ ತಾರತಮ್ಯತೆಗಳನ್ನು ಎತ್ತಿ ತೋರಿಸುವ ವರದಿಯೊಂದನ್ನು ಕಳೆದ ವಾರ ಬಿಡುಗಡೆ ಮಾಡಿತ್ತು. ‘ಸ್ಕಾಟ್​​ಲ್ಯಾಂಡ್​ನಲ್ಲಿ ಹಿಂದೂ ಸಮುದಾಯದ ವಿರುದ್ಧ ಪೂರ್ವಗ್ರಹ ಧೋರಣೆಯನ್ನು ತೋರಿಸುವ ಗಾಂಧಿಯನ್ ಪೀಸ್ ಸೊಸೈಟಿಯ ಕಾರ್ಯವನ್ನು ಸಂಸತ್ತು ಪ್ರಶಂಸಿಸುತ್ತದೆ,’ ಎಂದು ಆ್ಯಶ್ ರೇಗನ್ ತಮ್ಮ ಗೊತ್ತುವಳಿಯಲ್ಲಿ ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ