Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೈಲರಿಂಗ್ ವೃತ್ತಿಯಿಂದ ಮಹಿಳೆಯರಿಗೆ ಸ್ವಾವಲಂಬನೆ ; ಹಂಪಿ ರಮಣ

 ಬಳ್ಳಾರಿ, ಮಾ.13.: ಮಹಿಳೆಯರಿಗೆ ಯಾವುದೇ ಪದವಿ ಇಲ್ಲದೆ ಸಿಗುವ ಪ್ರಮಾಣ ಪತ್ರ ಎಂದರೆ ಅದು ಟೈಲರಿಂಗ್ ತರಬೇತಿ ಪ್ರಮಾಣ ಪತ್ರ ಇದರಿಂದ ತಮ್ಮ ಜೀವನವನ್ನು ಸ್ವಾವಲಂಬಿಯಾಗಿ ರೂಪಿಸಿಕೊಳ್ಳಬಹುದು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಹಂಪಿರಮಣ ತಿಳಿಸಿದರು.


ಅವರು ಇಂದು ನಗರದ ಸಿಂಧಿಗಿ ಕಾಂಪೌಂಡ್‌ನಲ್ಲಿ  ಪ್ರತಿಭಾ ಮಹಿಳಾ ಮಂಡಳಿ (ರಿ) ವತಿಯಿಂದ ಆಯೋಜಿಸಿದ್ದ ಟೈಲರಿಂಗ್ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿ  ಮಾತನಾಡಿ,

ಕಾರ್ಯಕ್ರಮದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಲು ಇಂತಹ ತರಬೇತಿ ಕಾರ್ಯಕ್ರಮಗಳು ಬಹಳ ಉಪಯುಕ್ತವಾಗುತ್ತವೆ ಎಂದು ಅಭಿಪ್ರಾಯ ಪಟ್ಟರು.


ಈ ಸಂದರ್ಭದಲ್ಲಿ ಪ್ರತಿಭಾ ಮಹಿಳಾ ಮಂಡಳಿ ಅಧ್ಯಕ್ಷೆ ಸುಜಾತ ರವಿಚಂದ್ರ ಮಾತನಾಡಿ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸಂಘಟನೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ವಕೀಲರಾದ ಸಾಧನ ಹಿರೇಮಠ, ವಿಶೇಷ ಅತಿಥಿಗಳಾಗಿ ವಕೀಲರಾದ ವಿಜಯಲಕ್ಷ್ಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸುಗುಣ,  ಪುಷ್ಪ ಭಾಗವಹಿಸಿ ಮಹಿಳೆಯರಿಗೆ ಶುಭಾಶಯ ಕೋರಿದರು.


ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಅನೇಕ ಮಹಿಳೆಯರು ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ