LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಇಂದು ಬಿಜಿಪಿಯಿಂದ ಸೇವಾ ಸಂಕಲ್ಪ ಅಭಿಯಾನ

 ಬೀಳಗಿ,16 : ದೇಶ ಕಂಡ ಅಪ್ರತಿಮ ಪ್ರಧಾನಿಗಳಾದ  ನರೇಂದ್ರ ಮೋದಿಜಿ ಅವರ 76 ನೇ ಜನ್ಮದಿನವು 17 ಸೆಪ್ಟೆಂಬರ್ 2026 ರಂದು ಇರುವ ಕಾರಣ ಅವರ ಸಾಧನೆ ಸಾರ್ವಜನಿಕ ಸೇವೆಯ ಸಮರ್ಪಣೆಯ ಸುದೀರ್ಘ 25 ವರ್ಷಗಳು ತುಂಬಿರುವ ಸಲುವಾಗಿ ಬಿಜೆಪಿ ವತಿಯಿಂದ ಸೇವಾ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
 ಈ ಪ್ರಯುಕ್ತ ಬೆಳಿಗ್ಗೆ ವಿವಿಧ ಗ್ರಾಮಗಳ ದೇವಸ್ಥಾನಗಳಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಲಾಗುವುದು ಮತ್ತು ಪ್ರಧಾನ ಮಂತ್ರಿಗಳ ಅಭಿಮಾನಿಗಳ ಮನೆಗಳ ಮುಂದೆ ಸಾಯಂಕಾಲ ಜ್ಞಾನದ ಪ್ರತಿಕವಾಗಿರುವಂತಹ ದೀಪಗಳನ್ನು ಬೆಳಗಿಸುವುದರ ಮುಖಾಂತರ ಪ್ರಧಾನಿ ಅವರ ಜನ್ಮದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು 
ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆಗಟ್ಟುವಿಕೆ (ತಿದ್ದುಪಡಿ) ಕಾಯ್ದೆ 2026 ಅನ್ನು ಅನುಮೋದಿಸಿ ವಂದೇ ಮಾತರಂ ನ ಎಲ್ಲಾ ಆರು ಚರಣಗಳನ್ನು ಸಂವಿಧಾನಾತ್ಮಕವಾಗಿ ಕಡ್ಡಾಯಗೊಳಿಸಲಾಗಿದೆ ಈ ಕಾನೂನಿನ ಮೂಲಕ ರಾಷ್ಟ್ರಗೀತೆಗೆ ಇರುವ ಸಮಾನ ಗೌರವ ಮತ್ತು ಸ್ಥಾನಮಾನಗಳನ್ನು ವಂದೇ ಮಾತರಂ ಗೆ ನೀಡಲಾಗಿದೆ 
ಒಂದೇ ಮಾತರಂ ಗೀತೆಗೆ ಕತ್ತರಿ ಹಾಕುವ ಓಲೈಕೆ ರಾಜಕಾರಣವನ್ನು ಬಿಜೆಪಿ ಎಂದಿಗೂ ಒಪ್ಪುವುದಿಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ತುಷ್ಟೀಕರಣ ರಾಜಕಾರಣವನ್ನು ತಕ್ಷಣ ಕೈ ಬಿಟ್ಟು ಒಂದೇ ಮಾತರಂ ನ ಆರೂ ಚರಣಗಳನ್ನು ಹಾಡುವಂತೆ ಕೂಡಲೇ ಮರು ಸುತ್ತೋಲೆ ಹೊರಡಿಸಬೇಕು ಇಲ್ಲವಾದರೆ ಈ ನಿರ್ಧಾರದ ವಿರುದ್ಧ ರಾಜ್ಯದ ಜನರ ಆಕ್ರೋಶವನ್ನು ಸರ್ಕಾರ ಎದುರಿಸಬೇಕಾಗುತ್ತದೆ 
ದಿನಾಂಕ 18 ಸೆಪ್ಟಂಬರ್ 2026 ರಂದು ಬೆಳಿಗ್ಗೆ 10.30 ಗಂಟೆಗೆ ಬೀಳಗಿಯ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯೊಂದಿಗೆ ತಹಸಿಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು 
ಈ ಪಾದಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಬಿಜೆಪಿ ಮಂಡಲದ ಅಧ್ಯಕ್ಷರು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್