LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಳೆ ನಡೆಯುವ ಎಸ್‌ಟಿ ಮೀಸಲಾತಿ ಹೋರಾಟದಲ್ಲಿ ಶರಭಯ್ಯ ಸ್ವಾಮಿಜಿ ಭಾಗಿ

ವಿಜಯಪುರ :ಡಿ.13, ಶ್ರೀ ಆದಿ ಜಗದ್ಗುರು ರೇವಣಸಿದ್ಧೇಶ್ವರ ಜನ್ಮ ಕರ್ಮ ಐಕ್ಯ ಭೂಮಿ ತೀರ್ಥ ಕೇತ್ರಗಳ ಮೂಲ ಗುರು ಪೀಠ ಚಾರಿಟೇಬಲ್ ಟ್ರಸ್ಟ್ ಸರೂರನ ಅಧ್ಯಕ್ಷರಾದ ಶರಭಯ್ಯ ಸ್ವಾಮಿಜಿಯವರು ಡಿ. ೧೫ ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಎಸ್‌ಟಿ ಮೀಸಲಾತಿ ಹೋರಾಟದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಕುರುಬ ಸಮಾಜದ ಪರಿಶಿಷ್ಟ ಪಂಗಡದ ವಿಚಾರವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಶ್ರೀ ರೇವಣಸಿದ್ಧೇಶ್ವರ ಗುರುಪೀಠದ ಗುರುಗಳು ಪ.ಪೂ. ಶ್ರೀ ಶರಭಯ್ಯ ಸರೂರು ಶ್ರೀಗಳು ಈ ಹಿಂದೆ ಸುಮಾರು ಹತ್ತಾರು ವರ್ಷಗಳಿಂದ ಎಸ್.ಟಿ. ಮೀಸಲಾತಿ ಪ್ರತಿಯೊಂದು ಹೋರಾಟದಲ್ಲಿ ಭಾಗವಹಿಸಿದ್ದು, ಈ ಹೋರಾಟದಲ್ಲಿಯೂ ಭಾಗವಹಿಸುತ್ತಿದ್ದೇನೆ. ಇಡೀ ರಾಜ್ಯದ್ಯಂತ ಇರುವ ಕುರುಬ ಸಮಾಜದ ಪ್ರತಿಯೊಬ್ಬರು ಈ ಹೋರಾಟದಲ್ಲಿ ಭಾಗವಹಿಸಬೇಕು ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಈ ಮೂಲಕ ಪ್ರಕಟಣೆಯಲ್ಲಿ ಕೋರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ