Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ನಡೆಯುವ ಎಸ್‌ಟಿ ಮೀಸಲಾತಿ ಹೋರಾಟದಲ್ಲಿ ಶರಭಯ್ಯ ಸ್ವಾಮಿಜಿ ಭಾಗಿ

ವಿಜಯಪುರ :ಡಿ.13, ಶ್ರೀ ಆದಿ ಜಗದ್ಗುರು ರೇವಣಸಿದ್ಧೇಶ್ವರ ಜನ್ಮ ಕರ್ಮ ಐಕ್ಯ ಭೂಮಿ ತೀರ್ಥ ಕೇತ್ರಗಳ ಮೂಲ ಗುರು ಪೀಠ ಚಾರಿಟೇಬಲ್ ಟ್ರಸ್ಟ್ ಸರೂರನ ಅಧ್ಯಕ್ಷರಾದ ಶರಭಯ್ಯ ಸ್ವಾಮಿಜಿಯವರು ಡಿ. ೧೫ ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಎಸ್‌ಟಿ ಮೀಸಲಾತಿ ಹೋರಾಟದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಕುರುಬ ಸಮಾಜದ ಪರಿಶಿಷ್ಟ ಪಂಗಡದ ವಿಚಾರವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಶ್ರೀ ರೇವಣಸಿದ್ಧೇಶ್ವರ ಗುರುಪೀಠದ ಗುರುಗಳು ಪ.ಪೂ. ಶ್ರೀ ಶರಭಯ್ಯ ಸರೂರು ಶ್ರೀಗಳು ಈ ಹಿಂದೆ ಸುಮಾರು ಹತ್ತಾರು ವರ್ಷಗಳಿಂದ ಎಸ್.ಟಿ. ಮೀಸಲಾತಿ ಪ್ರತಿಯೊಂದು ಹೋರಾಟದಲ್ಲಿ ಭಾಗವಹಿಸಿದ್ದು, ಈ ಹೋರಾಟದಲ್ಲಿಯೂ ಭಾಗವಹಿಸುತ್ತಿದ್ದೇನೆ. ಇಡೀ ರಾಜ್ಯದ್ಯಂತ ಇರುವ ಕುರುಬ ಸಮಾಜದ ಪ್ರತಿಯೊಬ್ಬರು ಈ ಹೋರಾಟದಲ್ಲಿ ಭಾಗವಹಿಸಬೇಕು ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಈ ಮೂಲಕ ಪ್ರಕಟಣೆಯಲ್ಲಿ ಕೋರಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ