LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೇಣುಕಾಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ: ಶೆಡ್ ಮಾಲೀಕ ಜಯಣ್ಣ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಗ್ರಾಮದ ಜಯಣ್ಣ ಎಂಬುವರ ಒಡೆತನದ ಐದು ಎಕರೆ ಜಾಗದಲ್ಲಿದ್ದ ಶೆಡ್ ನಲ್ಲಿ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಅವರ ಆಪ್ತರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಕರಣದ 13 ಮಂದಿ ಆರೋಪಿಗಳಲ್ಲೊಬ್ಬರಾದ ಜಯಣ್ಣ ಅವರ ಸೋದರಳಿಯ ವಿನಯ್ ರೇಣುಕಾಸ್ವಾಮಿಯನ್ನು ಶೆಡ್‌ನಲ್ಲಿ ಇರಿಸಲು ವ್ಯವಸ್ಥೆ ಮಾಡಿದ್ದ ಎನ್ನಲಾಗಿದೆ. ವಿನಯ್ ಆರ್ ಆರ್ ನಗರದ ಸ್ಟೋನಿ ಬ್ರೂಕ್ ಎಂಬ ಪಬ್ ಮಾಲೀಕನಾಗಿದ್ದಾನೆ.

ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ, ಪವಿತ್ರಾ ಗೌಡ ಅವರ ಆಪ್ತ ಪವನ್ ಅವರ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಅಪಹರಿಸಲಾಗಿದೆ ಎನ್ನಲಾಗಿದೆ.

ಅಲ್ಲದೆ, ರೇಣುಕಾಸ್ವಾಮಿ ಅವರಿಗೆ ಚಿತ್ರಹಿಂಸೆ ನೀಡುತ್ತಿದ್ದಾಗ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಕೂಡ ಶೆಡ್‌ಗೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್