Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಫೂರ್ತಿ ಗೆಜ್ಜಿ ಪಿ ಯು ಪರೀಕ್ಷೆಯಲ್ಲಿ ೯೮% ರ ಸಾಧನೆ

ನೇಸರಗಿ:ಇಲ್ಲಿನ ನಿವಾಸಿ ವೀರಣ್ಣ ಗೆಜ್ಜಿ ಇವರ ಪುತ್ರಿ ಕು. ಸ್ಪೂರ್ತಿ ವೀರಣ್ಣ ಗೆಜ್ಜಿ ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ೫೮೮/೬೦೦ ಶೇ.೯೮% ಅಂಕಗಳಿಂದ ಪಾಸಾಗಿ ನೇಸರಗಿಯ ಸಾಧಕರ ಸಾಲಿನಲ್ಲಿ ಸೇರ್ಪಡೆಯಾಗಿದ್ದಾಳೆ. ಅವಳ ಸಾಧನೆಗೆ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.ಇದೇ ಸಂದರ್ಭದಲ್ಲಿ ಸುರೇಶ.ನಾವಲಗಟ್ಟಿ ಅವಳಿಗೆ ಸತ್ಕರಿಸಿ,ಅವಳ ಸಾಧನೆ ಇನ್ನೂ ಮುಂದುವರಿಯಲಿ ಎಂದು ಹಾರೈಸಿದ್ದಾರೆ.ಇವಳು ಕೊಣ್ಣೂರ ವಿಜ್ಞಾನ ಪದವಿಪೂರ್ವ ವಿದ್ಯಾಲಯ ಯಲ್ಲಟ್ಟಿ(ಬನಹಟ್ಟಿ) ಇಲ್ಲಿ ವಿದ್ಯಾಭ್ಯಾಸ ಮಾಡಿದ್ದು , ಕಾಲೇಜಿಗೆ ಐದನೇಯ ಸ್ಥಾನ ಕೂಡ ಪಡೆದಿದ್ದಾಳೆ.ಅಲ್ಲಿನ ಪ್ರಾಚಾರ್ಯರು ಶಿಕ್ಷಕ ವೃಂದ ಅಭಿನಂದನೆಗಳನ್ನು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ