Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಯುವತಿಯರು, ಮಹಿಳೆಯರನ್ನು ಹೊತ್ತೊಯ್ದವರನ್ನು ಸನ್ಮಾನಿಸಬೇಕಾ: ಕನ್ನೇರಿ ಶ್ರೀ




ಬೆಳಗಾವಿ :ಜಿಲ್ಲೆಯ ರಾಯಬಾಗ  ಪಟ್ಟಣದಲ್ಲಿ ಭಜರಂಗದಳದಿಂದ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಕೋಲ್ಹಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ಚಾಮೀಜಿಯವರು ನೀಡಿದ ಹೇಳಿಕೆಗಳು ಭಾರೀ ವಿವಾದಕ್ಕೆ ಕಾರಣವಾಗಿವೆ.  ನಮ್ಮ ಹುಡುಗಿಯರನ್ನ ಹೊತ್ತುಕೊಂಡು ಹೋಗುತ್ತಿದ್ದಾರೆ… ಅಂಥವರನ್ನ ಕರೆಯಿಸಿ ಆರತಿ ಬೆಳಗಬೇಕಾ? ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು! ಎಂಬ ವಾಕ್ಯವೇ ಕಾರ್ಯಕ್ರಮದ ಪ್ರಮುಖ ಸ್ಪೋಟಕ ಕ್ಷಣವಾಗಿತ್ತು.. ಬರಿ ತೀಕ್ಷ್ಣ ಹೇಳಿಕೆ ಮೂಲಕವೇ ಗೊಂದಲಕ್ಕೆ ದಾರಿಮಾಡಿಕೊಡುವ ಕನ್ನೇರಿ ಶ್ರೀಗಳ ಪದಪ್ರಯೋಗಗಳು ವಿವಾದದ ಸುಳಿಗಳಲ್ಲಿ ಸಿಲುಕುವ ಸಾಧ್ಯತೆ ತುಂಬಾ ಇದೆ. 






ಹನುಮ ಮಾಲಾ ಕಾರ್ಯಕ್ರಮದಲ್ಲಿ ಕಾವಿ ವಸ್ತ್ರ ಧರಿಸಿರುವ ಕೆಲ ಮಠಾಧೀಶರನ್ನು ಉದ್ದೇಶಿಸಿ ಮಾತನಾಡಿದ ಮಾತನಾಡಿದ ಕನ್ನೇರಿ ಶ್ರೀ, ನಾವು ಕಾವಿ ಬಟ್ಟೆ ಹಾಕಿಕೊಂಡಿರುವ ಬಸವ ತಾಲಿಬಾನಿಗಳು. ಹನುಮ ಮಾಲೆಯ ಬಗ್ಗೆ ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರೂ, ನಮ್ಮಂಥ ಕಾವಿ ಧರಿಸಿದ ಬಸವ ತಾಲಿಬಾನಿಗಳೂ ಅದನ್ನು ಪ್ರಶ್ನಿಸಬಹುದು ಎಂದು ಹೇಳಿಕೆ ನೀಡಿದರು. ‘ಬಸವ ತಾಲಿಬಾನಿ’ ಎಂಬ ಪದಪ್ರಯೋಗವೇ ವೇದಿಕೆಯಲ್ಲಿ ಅಚ್ಚರಿಗೆ ಕಾರಣವಾಯಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ