Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಯುವತಿಯರು, ಮಹಿಳೆಯರನ್ನು ಹೊತ್ತೊಯ್ದವರನ್ನು ಸನ್ಮಾನಿಸಬೇಕಾ: ಕನ್ನೇರಿ ಶ್ರೀ




ಬೆಳಗಾವಿ :ಜಿಲ್ಲೆಯ ರಾಯಬಾಗ  ಪಟ್ಟಣದಲ್ಲಿ ಭಜರಂಗದಳದಿಂದ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಕೋಲ್ಹಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ಚಾಮೀಜಿಯವರು ನೀಡಿದ ಹೇಳಿಕೆಗಳು ಭಾರೀ ವಿವಾದಕ್ಕೆ ಕಾರಣವಾಗಿವೆ.  ನಮ್ಮ ಹುಡುಗಿಯರನ್ನ ಹೊತ್ತುಕೊಂಡು ಹೋಗುತ್ತಿದ್ದಾರೆ… ಅಂಥವರನ್ನ ಕರೆಯಿಸಿ ಆರತಿ ಬೆಳಗಬೇಕಾ? ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು! ಎಂಬ ವಾಕ್ಯವೇ ಕಾರ್ಯಕ್ರಮದ ಪ್ರಮುಖ ಸ್ಪೋಟಕ ಕ್ಷಣವಾಗಿತ್ತು.. ಬರಿ ತೀಕ್ಷ್ಣ ಹೇಳಿಕೆ ಮೂಲಕವೇ ಗೊಂದಲಕ್ಕೆ ದಾರಿಮಾಡಿಕೊಡುವ ಕನ್ನೇರಿ ಶ್ರೀಗಳ ಪದಪ್ರಯೋಗಗಳು ವಿವಾದದ ಸುಳಿಗಳಲ್ಲಿ ಸಿಲುಕುವ ಸಾಧ್ಯತೆ ತುಂಬಾ ಇದೆ. 






ಹನುಮ ಮಾಲಾ ಕಾರ್ಯಕ್ರಮದಲ್ಲಿ ಕಾವಿ ವಸ್ತ್ರ ಧರಿಸಿರುವ ಕೆಲ ಮಠಾಧೀಶರನ್ನು ಉದ್ದೇಶಿಸಿ ಮಾತನಾಡಿದ ಮಾತನಾಡಿದ ಕನ್ನೇರಿ ಶ್ರೀ, ನಾವು ಕಾವಿ ಬಟ್ಟೆ ಹಾಕಿಕೊಂಡಿರುವ ಬಸವ ತಾಲಿಬಾನಿಗಳು. ಹನುಮ ಮಾಲೆಯ ಬಗ್ಗೆ ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರೂ, ನಮ್ಮಂಥ ಕಾವಿ ಧರಿಸಿದ ಬಸವ ತಾಲಿಬಾನಿಗಳೂ ಅದನ್ನು ಪ್ರಶ್ನಿಸಬಹುದು ಎಂದು ಹೇಳಿಕೆ ನೀಡಿದರು. ‘ಬಸವ ತಾಲಿಬಾನಿ’ ಎಂಬ ಪದಪ್ರಯೋಗವೇ ವೇದಿಕೆಯಲ್ಲಿ ಅಚ್ಚರಿಗೆ ಕಾರಣವಾಯಿತು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*