Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗಲಿದ ಕಲಾವಿದರಿಗೆ ಗದಗ ಜಿಲ್ಲೆಯ ಕಲಾವಿದರ ಸಂಘ ಶ್ರದ್ಧಾಂಜಲಿ ಅರ್ಪಣೆ

ಗದಗ, 15 : ಗದಗ ಜಿಲ್ಲಾ ಕಲಾವಿದರ ಹಾಗೂ ಸಾಂಸ್ಕೃತಿಕ ಸಂಘಟನೆಗಳ ಹಿತರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ನಗರದ ನಟರಂಗ ಸಂಸ್ಥೆಯ ಸಭಾಭವನದಲ್ಲಿ ಸೋಮವಾರ ನಿಧನರಾದ ಉತ್ತರ ಕರ್ನಾಟಕದ ಹಿರಿಯ ರಂಗಕಲಾವಿದರಾದ ಡಾ. ರಾಜು ತಾಳಿಕೋಟಿ ಅವರಿಗೂ ಹಾಗೂ ರಂಗಕಲಾವಿದರಾದ ಡಾ. ಯಶವಂತ ಸರದೇಶಪಾಂಡೆ, ಪ್ರೊ. ಆರ್. ಎನ್. ಕುಲಕರ್ಣಿ , ಪ್ರೊ. ಎಂ. ಎಸ್. ಕುಲಕರ್ಣಿ, ಕರಮುಡಿ ಗ್ರಾಮದ ಖಾಜಾಸಾಬ, ಜಾನಪದ ಕ್ಷೇತ್ರದ ರಾಜ್ಯೋತ್ಸವ ಪ್ರಶಸ್ತಿಯ ಪುರಸ್ಕೃತ ದ್ಯಾಮಲಪ್ಪ ಲಮಾಣಿ ಹಾಗೂ ಡಿ. ಹನಮಕ್ಕ ಅವರಿಗೆ ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾದ ಶಂಕ್ರಣ್ಣ ಸಂಕಣ್ಣವರ ವಹಿಸಿದ್ದರು. ಹಿರಿಯ ಸಾಂಸ್ಕೃತಿಕ ಚಿಂತಕರಾದ ಡಾ. ಜಿ. ಬಿ. ಪಾಟೀಲ, ಪ್ರೊ. ಅನ್ನದಾನಿ ಹಿರೇಮಠ, ಬಿ. ಬಿ. ಬಣ್ಣದ, ವೀರೇಶ ಕಿತ್ತೂರ, ಎಅಂ. ಕಲ್ಲಿನಾಥಶಾಸ್ತ್ರೀ ಅಡ್ನೂರ, ಅಂದಾನೆಪ್ಪ ವಿಭೂತಿ, ಐ. ಕೆ. ಕಮ್ಮಾರ, ವಿಜಯಕುಮಾರ ಜಿತೂರಿ, ವಿರುಪಾಕ್ಷಪ್ಪ ಕ್ಷತ್ರಿಯ, ಬಸವರಾಜ ನಿ. ಹೂಗಾರ, ಸೋಮಶೇಖರ ಚಿಕ್ಕಮಠ, ಶಿವು ಭಜಂತ್ರಿ, ಬಸವರಾಜ ಈರಣ್ಣವರ, ಜಿ. ವಿ. ಬೊಮ್ಮಪ್ಪನವರ, ಬಸವರಾಜ ಹಡಗಲಿ, ಡಾ. ಗೋವಿಂದಪ್ಪ ವೇಶಧಾರಿ, ಅಶೋಕ ಕಾ. ಬಡಿಗೇರ,  ಸುಭಾಸ ಮಳಗಿ, ಎಂ. ಎಸ್. ಮಾದರ, ಎಂ. ಬಿ. ಹವಾಲ್ದಾರ, ದೇವು ಲಮಾಣಿ, ರಂಗಪ್ಪ ಕ. ಹುಯಿಲಗೋಳ, ಜ್ಯೋತಿಶ್ರೀ ಎಂ. ಎಲ್., ಪ್ರಕಾಶ ರಾ. ಕುರುಬರ, ಪಾರ್ವತಿ ಪ್ರ. ಕುರುಬರ, ಡಾ. ಪ್ರಭು ಅ. ಗಂಜಿಹಾಳ, ನಿಂಗಪ್ಪ ಗುಡ್ಡದ, ಚಿದಾನಂದ ಗು. ಅನವಾಳ ಸೇರಿದಂತೆ ಸಾಹಿತಿ, ಕಲಾವಿದರು ಪಾಲ್ಗೊಂಡಿದ್ದರು. ಹವ್ಯಾಸಿ ರಂಗಕರ್ಮಿ ಮೌನೇಶ ಸಿ. ಬಡಿಗೇರ (ನರೇಗಲ್ಲ) ಕಾರ್ಯಕ್ರಮ ನಿರೂಪಿಸಿ ವಂದಿಸಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ