Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಖಾಸ್ಗತ ರಥದ ಕಳಸ ಇಳಿಸುವ ಕಾರ್ಯಕ್ರಮ

ತಾಳಿಕೋಟೆ, ಪಟ್ಟಣದಲ್ಲಿ ಶ್ರೀ ಖಾಸ್ಗತೇಶ್ವರ ಜಾತ್ರೋತ್ಸವ ನಿಮಿತ್ಯ ಜರುಗಿದ ಮಹಾ ರಥೋತ್ಸವದ ಕಳಸ ಇಳಿಸುವ ಕಾರ್ಯಕ್ರಮವು ಬುಧವಾರರಂದು ಗುರು ಪೂರ್ಣಿಮೆ ದಿನದಂದು ಸಾಯಂಕಾಲ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರ ಸಮ್ಮುಖದಲ್ಲಿ ಭಕ್ತಿಭಾವದಿಂದ ಸಖಲ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು.
ಕಳಸ ಇಳಿಸುವ ಕಾರ್ಯಕ್ರಮದ ನಂತರ ಶ್ರೀ ಖಾಸ್ಗತೇಶ್ವರ ಕತೃ ಗದ್ದುಗೆಗೆ ಆಗಮಿಸಿದ ಭಕ್ತ ಸಮೂಹ ಮಹಾ ಪೂಜೆ ಸಲ್ಲಿಸಿದರಲ್ಲದೇ ಈ ಹಿಂದಿನಿಂದ ಬಂದ ಸಾಂಪ್ರದಾಯದಂತೆ ಪಟ್ಟಣದ ಶ್ರೀ ಮಂತ ಮನೆತನದ ಸಜ್ಜನ ಪರಪ್ಪನವರ ಮನೆಯಿಂದ ತಂದ ಆರತಿಯನ್ನು ಪುನಃ ಅವರ ಮನೆಗೆ ಮುಟ್ಟಿಸಿ ಜಾತ್ರೋತ್ಸವ ಕಾರ್ಯಕ್ರಮವನ್ನು ಮಂಗಲಗೊಳಿಸಲಾಯಿತು.
ಜೂಲೈ ೧೯ ರಿಂದ ಪ್ರಾರಂಭಗೊಂಡಿದ್ದ ಶ್ರೀ ಖಾಸ್ಗತೇಶ್ವರ ಜಾತ್ರೋತ್ಸವವನ್ನು ರಥದ ಕಳಸ ಇಳಿಸುವ ಮೂಲಕ ಮಂಗಲಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶ್ರೀ ಮಠದ ಉಸ್ತುವಾರಿ ವೇ|| ಮುರುಘೇಶ ವಿರಕ್ತಮಠ, ವಿಶ್ವನಾಥ ವಿರಕ್ತಮಠ, ವೇ.ಮಹಾಂತಯ್ಯ ವಿರಕ್ತಮಠ, ಗುರಲಿಂಗಪ್ಪ ಸಜ್ಜನ, ರಮೇಶ ಸಾಲಂಕಿ, ಮಲ್ಲು ಗೋಗಿ, ಸುರೇಶ ಪುಲಸ್, ಸಂತೋಷ ಘಾವಡೆ, ಅವರನ್ನೊಳಗೊಂಡು ಅಸಂಖ್ಯಾತ ಭಕ್ತಾದಿಗಳು ಪಾಲ್ಗೊಂಡು ಶ್ರೀಗಳ ಕೃಪೆಗೆ ಪಾತ್ರರಾದರು.
Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST