Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆದಿಮಾನವನ ಅಸ್ಥಿಪಂಜರ ಪತ್ತೆ  ಹಿನ್ನೆಲೆ ಸ್ಥಳಕ್ಕೆ ಸಿದ್ದಪ್ಪ ಭೇಟಿ


ಬಳ್ಳಾರಿ,

ಫೆ.10:: ಜಿಲ್ಲೆಯ ತೆಕ್ಕಲಕೋಟೆ ಪಟ್ಟಣದ ಸಮೀಪದ ಗೌಡ್ರ ಮೂಲೆ ಬೆಟ್ಟದಲ್ಲಿ ಸುಮಾರು ೫,೦೦೦ ವರ್ಷಗಳ ಹಿಂದಿನ ಆದಿಮಾನವನ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ ಎಸ್ ಸಿದ್ದಪ್ಪ. ತೆಕ್ಕಲಕೋಟೆ ಭೇಟಿನೀಡಿ, ಈ ಸಂದರ್ಭದಲ್ಲಿ ಮಾತನಾಡಿ, ಈ ಸಂಶೋಧನೆ ಪ್ರಾಚೀನ ಮಾನವ ಜೀವನ ಮತ್ತು ಸಂಸ್ಕೃತಿಯ ಅಧ್ಯಯನಕ್ಕೆ ಮತ್ತು ಸರ್ಕಾರಕ್ಕೆ ಪಠ್ಯಪುಸ್ತಕದಲ್ಲಿ ಮತ್ತು ತೆಕ್ಕಲಕೋಟೆ ಪಟ್ಟಣದಲ್ಲಿ ಮ್ಯೂಸಿಯಂ ಅನ್ನು ನಿರ್ಮಿಸಿ ಈ ಪಳೆಯುಳಿಕೆ ಮತ್ತು ಅಸ್ತಿಪಂಜರವನ್ನು ಶಾಲಾ ವಿದ್ಯಾರ್ಥಿಗಳಿಗೆ ನೋಡಲಿಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಅಮೆರಿಕಾದ ಹಾರ್ಟ್ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಪನನ ತಂಡದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ಅವರು ಈ ವಿಷಯವನ್ನು ತಿಳಿಸಿದ್ದು,  ಕಳೆದ ಹಲವು ತಿಂಗಳಿAದ ತೆಕ್ಕಲಕೋಟೆ ಸುತ್ತಮುತ್ತಲಿನ ಹಿರೇ ಅರ್ಲ, ಬೂದಿ ದಿಬ್ಬ, ಬಾಳೆ ತೋಟ, ಜಕ್ಕೇರು ಗುಡ್ಡ ಮತ್ತು ಹುಡೇದಗುಡ್ಡ ಪ್ರದೇಶಗಳಲ್ಲಿ ಮೂರು ತಂಡಗಳು ಉತ್ಪನನ ಹಾಗೂ ಸಂಶೋಧನಾ ಕಾರ್ಯದಲ್ಲಿ ತೊಡಗಿಕೊಂಡಿದ್ದವು.


ವಾರದ ಹಿಂದೆ ನಡೆದ ಉತ್ಪನನದ ವೇಳೆ ಮಾನವನ ಮೂಳೆಯೊಂದು ಪತ್ತೆಯಾಗಿದ್ದು, ಮಣ್ಣನ್ನು ಮತ್ತಷ್ಟು ಅಗೆದಾಗ ೫.೫ ಅಡಿ ಉದ್ದದ ಸಂಪೂರ್ಣ ಅಸ್ಥಿಪಂಜರ ಕಂಡುಬAದಿದೆ. ಇಲ್ಲಿ ಮಾನವನ ದೇಹದ ಮೇಲೆ ಕಲ್ಲುಗಳನ್ನು ಇಟ್ಟು ಶವಸಂಸ್ಕಾರ ಮಾಡಿರುವುದು ಕಂಡುಬAದಿದ್ದು, ಇದು ಪ್ರಾಚೀನ ಸಂಸ್ಕೃತಿಯ ಭಾಗವಾಗಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೆಲವು ಸ್ಥಳಗಳಲ್ಲಿ ಸುಮಾರು ಎರಡೂವರೆ ಅಡಿ ಎತ್ತರದ ಗಡಿಗೆಗಳು, ಅವುಗಳಲ್ಲಿ ಮೊಳೆಗಳು, ಹಾಗೂ ವಿವಿಧ ಗಾತ್ರದ ಮಡಕೆಗಳು ಪತ್ತೆಯಾಗಿದ್ದು, ಅವು ಶವಸಂಸ್ಕಾರಕ್ಕೆ ಬಳಸಿರಬಹುದೆಂದು ಪ್ರಾಧ್ಯಾಪಕಿ ನಮಿತಾ ಎಸ್. ಸುಗಂಧಿ ತಿಳಿಸಿದ್ದಾರೆ ಎಂದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ