LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

65 ಅಗ್ನಿಶಾಮಕ ಸಿಬ್ಬಂದಿಗೆ ಸಿಎಂ ಪದಕ: ಪ್ರಶಸ್ತಿ ನೀಡಿ ಗೌರವಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ನೀಡುವ ಅತ್ಯುತ್ತಮ ಸೇವಾ ಪ್ರಶಸ್ತಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ 65 ಮಂದಿ ಸಿಬ್ಬಂದಿ ಭಾಜನರಾಗಿದ್ದಾರೆ.

13 ಹೋಮ್ ಗಾರ್ಡ್‌ಗಳು ಮತ್ತು ಇಬ್ಬರು ಸಿವಿಲ್ ಡಿಫೆನ್ಸ್ ಸಿಬ್ಬಂದಿ ಸೇರಿದಂತೆ 65 ಅಗ್ನಿಶಾಮಕ ಸಿಬ್ಬಂದಿಗೆ ಮಂಗಳವಾರ ಮುಖ್ಯಮಂತ್ರಿಗಳ ಪದಕವನ್ನು ನೀಡಿ ಅವರ ಅಪ್ರತಿಮ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

ಅಗ್ನಿಶಾಮಕ ಸಿಬ್ಬಂದಿಗೆ ಸಿಎಂ ಪದಕವನ್ನು ನೀಡಿ ಗೌರವಿಸಿದ ಬಳಿಕ, ಕೊಳವೆಬಾವಿಗೆ ಹಿದ್ದ ಮಗುವನ್ನು ರಕ್ಷಿಸುವ ಮೂಲಕ ಶೌರ್ಯ ಪ್ರದರ್ಶಿಸಿದ ಒಂಬತ್ತು ಮಂದಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ಇಬ್ಬರು ಸೇರಿದಂತೆ 11 ಅಗ್ನಿಶಾಮಕ ಸಿಬ್ಬಂದಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸನ್ಮಾನಿಸಿದರು.

ವಿಜಯಪುರದಲ್ಲಿ ಏಪ್ರಿಲ್ 3 ರಂದು 205 ಅಡಿ ಕೊಳವೆಬಾವಿಗೆ ಬಿದ್ದ ಎರಡೂವರೆ ವರ್ಷದ ಬಾಲಕನ ರಕ್ಷಣಾ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಅಗ್ನಿಶಾಮಕ ಸಿಬ್ಬಂದಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಪರಮೇಶ್ವರ್ ಅವರು HPCL ಪೆಟ್ರೋಲಿಯಂ ಸಹಯೋಗದೊಂದಿಗೆ 'ಪೆಟ್ರೋ ಕಾರ್ಡ್' ಅನ್ನು ಬಿಡುಗಡೆ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್