Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಸಿ, ಎಸ್‌ಟಿ ಕಲ್ಯಾಣ ಕಾರ್ಯಕ್ರಮ ಶೇ.100ರಷ್ಟು ಸಾಧಿಸಿ: ಸಿದ್ದರಾಮಯ್ಯ ಖಡಕ್‌ ಸೂಚನೆ

ಬೆಂಗಳೂರು: ಕಳೆದ ವರ್ಷ ಎಸ್ಸಿ ಎಸ್ಪಿ/ಟಿಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂ. ಬಿಡುಗಡೆಯಾಗಿದ್ದು, 38,717 ಕೋಟಿ ರೂ. ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂ. ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಎಸ್ಸಿ ಎಸ್ಪಿ/ಟಿಎಸ್ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ