LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದೇಶಾದ್ಯಂತ ಮಾಂಸಾಹಾರ ಬ್ಯಾನ್ ಮಾಡಬೇಕು: ಶತ್ರುಘ್ನ ಸಿನ್ಹಾ ಆಗ್ರಹ

ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಅವರು ಮಾತನಾಡುವಾಗ ಎಡವಿ ಸಾಕಷ್ಟು ವಿವಾದ ಮಾಡಿಕೊಂಡಿದ್ದು ಇದೆ. ಈಗ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುನಿಫಾರ್ಮ್​ ಸಿವಿಲ್ ಕೋಡ್) ಜಾರಿಗೆ ಬಂದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದೇಶಾದ್ಯಂತ ಮಾಂಸಾಹಾರವನ್ನು ಬ್ಯಾನ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅವರ ಹೇಳಿಕೆ ಈಗ ಸಾಕಷ್ಟು ಟೀಕೆಗಳನ್ನು ಎದುರಿಸಿದೆ.

ಉತ್ತರಾಖಂಡ ಸರ್ಕಾರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ಬಗ್ಗೆ ಶತ್ರುಘ್ನ ಸಿನ್ಹಾಗೆ ಪ್ರಶ್ನೆ ಮಾಡಲಾಯಿತು. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘UCCನ ಉತ್ತರಾಖಂಡದಲ್ಲಿ ಪ್ರಾಥಮಿಕ ಹಂತದಲ್ಲಿ ಜಾರಿಗೆ ತಂದಿದ್ದು ಖುಷಿ ಇದೆ. ಇದು ದೇಶದಾದ್ಯಂತ ಬರಬೇಕು ಎಂಬುದು ನನ್ನ ಆಗ್ರಹ’ ಎಂದು ಅವರು ಹೇಳಿದ್ದಾರೆ.




ಶತ್ರುಘ್ನ ಅವರ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ಯುಸಿಸಿಯಲ್ಲಿ ಯಾವ ಆಹರ ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂಬುದನ್ನು ಹೇಳುತ್ತಾರಾ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ‘ಯುಸಿಸಿ ಆಹಾರ ಮತ್ತು ಅಭ್ಯಾಸಗಳ ಬಗ್ಗೆ ಇಲ್ಲ. ಇದು ಮದುವೆ ಮತ್ತು ಆಸ್ತಿಗಳ ಹಕ್ಕಿನ ಬಗ್ಗೆ ಇರುವ ಕಾಯ್ದೆ’ ಎಂದು ಕೆಲವರು ಹೇಳಿದ್ದಾರೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್