Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾಗಿ : ಎ.ನರಸಿಂಹಮೂರ್ತಿ  ಪುನರ್ ಆಯ್ಕೆ.

 ಗದಗ. ಜೂ. 23: ನಗರದ ಲಯನ್ಸ್ ಕ್ಲಬ್ ನಲ್ಲಿ ಶನಿವಾರ   ನಡೆದ ರಾಜ್ಯ ಪ್ರತಿನಿಧಿಗಳ ಸಮ್ಮೇಳನದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿಗೆ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು. ವಿಶೇಷ ವೀಕ್ಷಕರಾಗಿದ್ದ ಹೈ ಕೋರ್ಟ್ ವಕೀಲರಾದ ಪೂರ್ಣ ರವಿಶಂಕರ್, ಚಿತ್ರದುರ್ಗದ ಹಿರಿಯ ಹೋರಾಟಗಾರರಾದ ರಾಜಣ್ಣ ಕೆ. ಸಹಕಾರಿ ಕ್ಷೇತ್ರದ ತಿರುಮಲಯ್ಯ,ನವರ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು, ಚುನಾವಣಾ ಪ್ರಕ್ರಿಯೆಯಲ್ಲಿ 18 ಜಿಲ್ಲೆಗಳಿಂದ ಆಯ್ಕೆ ಆದ 96 ರಾಜ್ಯ ಸಮಿತಿ ಪ್ರತಿನಿಧಿಗಳು ಸೇರಿ *ರಾಜ್ಯ ಸಂಚಾಲಕರನ್ನಾಗಿ ಎ.ನರಸಿಂಹಮೂರ್ತಿ  ರವರ ಹೆಸರನ್ನು ಬಿಜಾಪುರ ಸ್ಲಂ ಸಮಿತಿಯ ಹಿರಿಯರಾದ ಅಕ್ರಮ್ ಮಾಶಳ್ಕರ್ ಸೂಚಿಸಿದರು*, ಎಲ್ಲರು ಕೈ ಎತ್ತುವ ಮೂಲಕ ಅನುಮೋದನೆ ನೀಡಿದರು.
ರಾಜ್ಯ ಸಂಘಟನಾ ಸಂಚಾಲಕರಾಗಿ ಕಲ್ಯಾಣ ಕರ್ನಾಟಕಕ್ಕೆ ಜನಾರ್ಧನ ಹಳ್ಳಿಬೆಂಚಿ, ಕಿತ್ತೂರು ಕರ್ನಾಟಕಕ್ಕೆ ಇಮ್ತಿಯಾಜ್ ಮಾನ್ವಿ, ಖಜಾಂಚಿಯಾಗಿ ಬೆಂಗಳೂರಿನ ಮಂಜುಬಾಯಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ವಿಭಾಗಿಯ ಸಂಚಾಲಕರಾಗಿ ಬೆಂಗಳೂರು ವಿಭಾಗಕ್ಕೆ ಚಂದ್ರಮ್ಮ, ಬೆಳಗಾವಿ ವಿಭಾಗಕ್ಕೆ ಶೋಭಾ ಕಮತರ್, ಕಲಬುರ್ಗಿ ವಿಭಾಗಕ್ಕೆ ರೇಣುಕಾ ಸೂರ್ಯಕಾಂತ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ರಾಜ್ಯ ಸಮಿತಿಯ ಹಿರಿಯ ಸದಸ್ಯರಾಗಿ ದೀಪಿಕಾ, ಅಕ್ರಮ್ ಮಾಶಾಳ್ಕರ್ , ಕೆ.ರಾಜಣ್ಣರವರನ್ನು ಆಯ್ಕೆ ಮಾಡಲಾಯಿತು, 
ಮಾಧ್ಯಮ ವಿಭಾಗದ ಸಂಚಾಲಕರನ್ನಾಗಿ ತೇಜಸ್ ಕುಮಾರ್, ಶಿವಕುಮಾರ್, ಕೃಷ್ಣಮೂರ್ತಿ ರವರುಗಳನ್ನು ಆಯ್ಕೆ ಮಾಡಲಾಯಿತು. ಕಲಾ ಮಂಡಳಿಯ ಸಂಚಾಲಕರನ್ನಾಗಿ ತುಮಕೂರಿನ ಅರುಣ್ ಟಿ.ಜಿ ಹೊಸಪೇಟೆ ವೆಂಕಮ್ಮ ರವರುಗಳನ್ನು ಆಯ್ಕೆ ಮಾಡಲಾಯಿತು. ಬೆಂಗಳೂರು ವಿಶೇಷ ಪ್ರತಿನಿಧಿಗಳನ್ನಾಗಿ ಹನುಮಂತ ಕಟ್ಟಿಮನಿ, ಅಸಂಘಟಿತ ವಿಭಾಗದ ಸಂಚಾಲಕರನ್ನಾಗಿ ಧಾರವಾಡದ ರಸೂಲ್ ನದಾಫ್ ರವರನ್ನು ಆಯ್ಕೆ ಮಾಡಲಾಯಿತು. ಲಿಂಗತ್ವ ಅಲ್ಪಸಂಖ್ಯಾತರ ವಿಭಾಗಕ್ಕೆ ಪುಷ್ಪ ಬಿಜಾಪುರ ರವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಂಚಾಲಕರಾಗಿ ಯಾದಗಿರಿಯ ಈರಮ್ಮ, ಬಳ್ಳಾರಿಯ ಶೇಖರ್ ಬಾಬು , ದಾವಣಗೆರೆಯ ಪರ್ವೀನ್ ಭಾನು, ಗಂಗಾವತಿಯ ರೇಷ್ಮಾಭಾನು, ಕೊಪ್ಪಳದ ನಾಗರತ್ನ ಅಳವಂಡಿ , ವಿಜಯಪುರದ ಮುತ್ತುಭೋವಿ, ಚಿತ್ರದುರ್ಗದ ಸುಧಾ ಡಿ, ಬೆಳಗಾವಿ ಪಕೀರಪ್ಪ ತಳವಾರ್ ರವರನ್ನು ಜಿಲ್ಲಾ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಯಿತು ಎಂದು ರಾಜ್ಯ ಸಂಚಾಲಕರಾದ ಶೇಖರ್ ಬಾಬು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ