Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಟುಂಬದವರನ್ನು ಕೊಂದ ಮಗ ಅರೆಸ್ಟ್‌

ನವದೆಹಲಿ: ದಕ್ಷಿಣ ದೆಹಲಿಯ ನೆಬ್​ ಸರೈ​ನಲ್ಲಿ ದಂಪತಿ ಹಾಗೂ 23 ವರ್ಷದ ಪುತ್ರಿಯ ಭೀಕರ ಕೊಲೆ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸಿರುವ ದೆಹಲಿ ಪೊಲೀಸರು ದಂಪತಿಯ ಪುತ್ರನನ್ನು ಬುಧವಾರ ಬಂಧಿಸಿದ್ದಾರೆ.


ರಾಜ್ಯ ಮಟ್ಟದ ಬಾಕ್ಸರ್​ ಅರ್ಜುನ್​ ಅಲಿಯಾಸ್​ ಬಂಟಿ (20) ಬಂಧಿತ ಆರೋಪಿ. ಈ ತನ್ನ ತಂದೆ ರಾಜೇಶ್ ಕುಮಾರ್ (51), ತಾಯಿ ಕೋಮಲ್ (46) ಮತ್ತು ಅಕ್ಕ ಕವಿತಾ (23) ಅವರನ್ನು ಬುಧವಾರ ನಸುಕಿನ ವೇಳೆ ಅವರ ನಿವಾಸದಲ್ಲಿ ಚಾಕುವಿನಿಂದ ಇರಿದು ಕೊಂದಿದ್ದನು ಎಂದು ಪೊಲೀಸರು ತಿಳಿಸಿದರು.


ಬುಧವಾರ ಮುಂಜಾನೆ 5.30ರ ಸುಮಾರಿಗೆ ವಾಕಿಂಗ್​ ತೆರಳಿದ್ದೆ, ಅಲ್ಲಿಂದ ಹಿಂತಿರುಗಿದಾಗ ಮನೆಯಲ್ಲಿ ತಂದೆ, ತಾಯಿ ಹಾಗೂ ಅಕ್ಕನ ಶವಗಳು ಪತ್ತೆಯಾಗಿವೆ ಎಂದು ಬುಧವಾರ ಸ್ವತಃ ಅರ್ಜುನ್​ ಪೊಲೀಸರಿಗೆ ಮಾಹಿತಿ ನೀಡಿದ್ದ. ಜೊತೆಗೆ ತನ್ನ ಸೋದರ ಮಾವನಿಗೂ ಮನೆಯವರು ಕೊಲೆಯಾಗಿರುವ ಬಗ್ಗೆ ತಿಳಿಸಿದ್ದ. ಆದರೆ ಕೆಲವೇ ಗಂಟೆಗಳಲ್ಲಿ ಪ್ರಕರಣಕ್ಕೆ ಸ್ವಿಸ್ಟ್​ ಸಿಕ್ಕಿದ್ದು, ಆತನೇ ಕೊಲೆ ಆರೋಪಿ ಎನ್ನುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ