Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಡು ಹೋಗಲೇ ಚಿನ್ನದ ಅಂಗಡಿಗೆ ನುಗ್ಗಿದ ಬಂದೂಕುದಾರಿಗಳ ದರೋಡೆ ಯತ್ನ ವಿಫಲ

ಅಥಣಿ: ಇಬ್ಬರು ಮುಸುಕು ದಾರಿಗಳಿಂದ ಚಿನ್ನದ ಅಂಗಡಿಗೆ ನುಗ್ಗಿ ಬಂದೂಕು ತೋರಿಸಿ ದರೋಡೆಗೆ ಯತ್ನಿಸಿ ವಿಫಲಗೊಂಡು ಅನಾಮಿಕ ದರೋಡೆಕೊರರು ಪರಾರಿಯಾಗಿರುವ ಘಟನೆ ಅಥಣಿಯಲ್ಲಿ ನಡೆದಿದೆ
ಅಥಣಿ ಪಟ್ಟಣದ ಹೃದಯ ಭಾಗದಲ್ಲಿರುವ ಹಳೆಯ ಪುರಸಭೆಯ ಬಳಿಯ ಜಿ ಎಮ್ ಆರ್ಕಿಕ್ಯಾಡ್ ಕಾಂಪ್ಲೇಕ್ಷನಲ್ಲಿರುವ ಮಂಗಳವಾರ ಮದ್ಯಾಹ್ನ ೨.೨೦ರ ಸುಮಾರಿಗೆ ತ್ರಿಮೂರ್ತಿ ಜ್ಯುವೆಲರ್ಸ್ ಚಿನ್ನದ ಅಂಗಡಿಗೆ ಇಬ್ಬರು ಮುಸುಕು ದಾರಿಗಳು ಬಂದೂಕು ತೋರಿಸಿ, ಮಾಲಿಕನ ಮೆಲೆ ಹಲ್ಲೆ ನಡೆಸಿ ದರೋಡೆ ಯತ್ನಿಸಿದ ಘಟನೆ ನಡೆದಿದೆ. ಚಿನ್ನದ ಗಡಿಯ ಮಾಲೀಕ ಮಹೇಶ ಪೋತದಾರ ಅವರ ಸಮಯ ಪ್ರಜ್ಞೆಯಿಂದ ಮತ್ತು ಕಿರಿಚಾಟ ನಡೆಸಿದ್ದರಿಂದ ಹೆದರಿದ ಇಬ್ಬರು ದರೋಡೆಕರರು ಅಂಗಡಿಯಿAದ ಓಡಿ ಹೋಗಿ ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸಿದ ವೇಳೆ ಸ್ಥಳಿಯರಿಗೆ ಬಂದೂಕು ತೋರಿಸಿದ್ದರಿಂದ ಯಾರು ಅವರನ್ನು ತಡೆಯಲು ಮುಂದಾಗಲು ಸಾದ್ಯವಾಗಿಲ್ಲ. ನಂತರ ಅಲ್ಲಿಂದ ಬೈಕ್ ನಲ್ಲಿ ಇಬ್ಬರು ಪರಾರಿಯಾಗಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹೇಶ ಪೋತದಾರ ಅವರಿಗೆ ಸೇರಿದ ಚಿನ್ನದ ಅಂಗಡಿಯಲ್ಲಿ ಘಟನೆ ನಡೆದಿದೆ. ಪ್ರಮುಖವಾಗಿ ದರೋಡೆಕೋರ ಅಂಗಡಿಗೆ ನುಗ್ಗುವ ವೇಳೆ ಶೇಟರ್ ಬಂದ್ ಮಾಡಲು ಯತ್ನಿಸುದ್ದಾರೆ ಆದರೆ ಶೆಟರ್ ಬಂದ್ ಆಗದೆ ಇರುವದರಿಂದ ಅನಾಹುತ ಘಟನೆ ತಪ್ಪಿದಂತಾಗಿದೆ. ಸ್ಥಳಕ್ಕೆ ಅಥಣಿ ಪೊಲೀಸ್‌ರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ನಡೆಸಿ ಅದರ ಆಧಾರದ ಮೇಲೆ ದರೋಡೆಕೋರ ಪತ್ತೆಗೆ ಬಲೆ ಬಿಸಿದ್ದಾರೆ. ಘಟನೆ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ