Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಸರಗಿಯಲ್ಲಿ ಶೀಘ್ರದಲ್ಲಿ ಸಮುದಾಯ ಅರೋಗ್ಯ ಕೇಂದ್ರ ನಿರ್ಮಾಣ ಮಾಡಲು ಅಗ್ರಹ

 
ನೇಸರಗಿ. ನೇಸರಗಿ ವಲಯ ಕೇಂದ್ರವಾಗಿದ್ದು, ಜಿಲ್ಲಾ ಪಂಚಾಯತ್ ಕ್ಷೇತ್ರವನ್ನು ಹೊಂದಿ, ಹೊಬ್ಬಳಿ ಮಟ್ಟದ ದೊಡ್ಡ ಗ್ರಾಮವಾಗಿ, ಪೊಲೀಸ್  ಸಿ ಪಿ ಐ ಠಾಣೆ ಹೊಂದಿದ್ದು, ಅನೇಕ ಗ್ರಾಮಗಳ ಮುಖ್ಯ ವ್ಯಾಪಾರ, ವಹಿವಾಟು ಕೇಂದ್ರವಾಗಿ ಬೆಳೆಯುತ್ತಿದ್ದು, ಆದರೆ ಈ ಭಾಗದ ಜನತೆಗೆ ಸರ್ಕಾರದ ಅರೋಗ್ಯ ಭಾಗ್ಯ ಮಾತ್ರ ಇನ್ನೂ ಒದಗಿಲ್ಲ ಇಷ್ಟು ದೊಡ್ಡ ಗ್ರಾಮವಾದರೂ ಜಾಗೆಯ ಸಮಸ್ಯೆಯಿಂದ ಸಮುದಾಯ ಅರೋಗ್ಯ ಕೇಂದ್ರದ  ವ್ಯವಸ್ಥೆ ಆಗಿಲ್ಲ. ಆದರೆ ಕಳೆದ ಕೆಲವು ವರ್ಷಗಳ ಹಿಂದೆ ಇಲ್ಲಿನ ಎ ಪಿ ಎಮ್ ಸಿ ಆವರಣದಲ್ಲಿ 2 ಎಕರೆ ಜಾಗೆ ಅರೋಗ್ಯ ಕೇಂದ್ರ ಮಾಡಲು ಎ ಪಿ ಎಮ್ ಸಿ ಅಧಿಕಾರಿಗಳೊಂದಿಗೆ ಮಾತುಕತೆ ಅಗಿದ್ದು. ಅದನ್ನು ಪರಿಶೀಲನೆ ಮಾಡಿ ಅ ಇಲಾಖೆಯೊಂದಿಗೆ ಮಾತನಾಡಿ ಅರೋಗ್ಯ ಇಲಾಖೆಗೆ ಪಡೆದು ಆದಷ್ಟು ಬೇಗ ಸಮುದಾಯ ಅರೋಗ್ಯ ಕೇಂದ್ರ ಪ್ರಾರಂಭಿಸಬೇಕೆಂದು  ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ  ಅವರಲ್ಲಿ ನೇಸರಗಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಮನವಿ ಸಲ್ಲಿಸಿದರು.

   ಈ ಸಂದರ್ಭದಲ್ಲಿ ಯುವ ಮುಖಂಡ ಸಚಿನ ಪಾಟೀಲ, ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ, ಅಡಿವಪ್ಪ ಮಾಳಣ್ಣವರ, ಬರಮ್ಮಣ್ಣ ಸತ್ತೇನ್ನವರ, ನಿಂಗಪ್ಪ ತಳವಾರ, ಚನಗೌಡ ಪಾಟೀಲ, ಸುರೇಶ ಅಗಸಿಮನಿ, ಪ್ರಕಾಶ ಮುಂಗರವಾಡಿ, ಯಲ್ಲಪ್ಪ ರೊಟ್ಟಿ, ಮಲ್ಲಪ್ಪ ಯತ್ತಿನಮನಿ

ಜ್ಞಾನದೇವ್ಸೇ ತುಮರಗುದ್ದಿ

ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ