Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿಂಗಳಲ್ಲಿ ಅಕ್ರಮ ದಂಧೆಯ 127 ಪ್ರಕರಣ ದಾಖಲು : ಎಸ್ಪಿ ಸುಮನ್

ಬಳ್ಳಾರಿ:ಫೆ,10- ಜಿಲ್ಲೆಯಲ್ಲಿ ನಡೆಯುತ್ತಿರೋ ಅಕ್ರಮ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಲವು ದಾಳಿಗಳನ್ನು ನಡೆಸಿ ಕಳೆದೊಂದು ತಿಂಗಳಲ್ಲಿ ಗಾಂಜಾ, ಮಟ್ಕಾ, ಗ್ಯಾಂಬ್ಲಿಂಗ್, ಸ್ಯಾಂಡ್ , ಟ್ರಾನ್ಸ್ ಪೋರ್ಟ್ ಸೇರಿದಂತೆ 127 ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದೆಂದು ಎಸ್ಪಿ ಸುಮನ್ ಡಿ.ಪಿ ಹೇಳಿದ್ದಾರೆ.

ಅವರು ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಡಿ ನಡೆಸಿ, 47 ಮಟ್ಕಾ ಪ್ರಕರಣ. 24 ಗ್ಯಾಬ್ಲಿಂಗ್, 19 ಅಕ್ರಮ ಮರಳು ಸಾಗಾಣಿಕೆ, 25 ಅಕ್ರಮ ಮದ್ಯೆ ಮಾರಾಟ, 13 ಪಡಿತರ ಅಕ್ಕಿ ಸಾಗಾಣಿಕೆ ಪ್ರಕರಣ ದಾಖಲಿಸಿ, 22 ಎತ್ತಿನ ಬಂಡಿ 25 ಕಾರ್ ಗಳನ್ನು ಸೀಜ್ ಮಾಡಿದ್ದೇವೆ.ಮಾಹಿತಿ ಬಂದ ಕೂಡಲೇ ಆ್ಯಕ್ಟಿವ್ ಅಗಿ ಕೆಲಸ ಮಾಡ್ತಿದ್ದೇವೆ.ಕಿಂಗ್ ಪಿನ್ ಮನೆಗಳ ಮೇಲೆ ದಾಳಿ ಮಾಡಿದ್ದೇವೆ. ಸತತವಾಗಿ ಅಪರಾಧದಲ್ಲಿ ಭಾಗಿಯಾಗಿರುವವರನ್ನು ಗಡಿಪಾರು ಮಾಡುವ ಬಗ್ಗೆ ಇರೋ ಕ್ರೈಟಿರಿಯಾ ಮೂಲಕ ಪಾಲೋಅಪ್ ಮಾಡುತ್ತಿದೆಂದು ಹೇಳಿದರು.

@12bc = ಎನ್ ಎಂಡಿಸಿ ಅಕ್ರಮ ಅದಿರು ಸಾಗಾಟ ಪ್ರಕರಣ:

ಎನ್ ಎಂ ಡಿಸಿ ಯಿಂದ ಅಕ್ರಮವಾಗಿ ಅದಿರನ್ನು ತಂದ ಪ್ರಕರಣದಲ್ಲಿ ಲಾರಿ ಡ್ರೈವರ್ ತಿಪ್ಪೇಸ್ವಾಮಿ ನೀಡಿದ ಮಾಹಿತಿಯಂತೆ ಸಾಯಿಬಾಲಾಜಿ ಮತ್ತು ನೋಬೆಲ್ ಇಸ್ಪಾತ್ ಕಂಪನಿಗಳಿಂದ ಕ್ರಮವಾಗಿ 1050 ಟನ್ 1000 ಟನ್ ಮೆಟೀರಿಯಲ್ಸ್ ಸೀಜ್ ಮಾಡಿದ್ದೇವೆ.. ಇದರ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ವಿಚಾರಣೆ ಮಾಡ್ತಿದ್ದೇವೆ. ಸಿಐಎಸ್ಎಫ್ ಸಿಬ್ಬಂದಿ ಮಾಹಿತಿ ಪಡೆದು ಮುಂದಿನ ತನಿಖೆ ನಡೆಯಲಿದೆಂದರು.

ಯೂರಿಯಾ ಹಗರಣದಲ್ಲಿ ಡೀಲರ್ ಗಳು ಭಾಗಿಯಾಗಿರೋ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ತನಿಖೆ ಮಾಡ್ತಿದ್ದೇವೆ ಇದನ್ನು ಕೇರಳ ಸೇರಿದಂತೆ ಇನ್ನಿತರ ಕಡೆ ಕಳುಹಿಸುವ ಸಾಧ್ಯತೆ ಇದೆ ಎಂಬುದನ್ನು ತನಿಖೆಗೆ ಒಳಪಡಿಸುತ್ತಿದೆಂದು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ