Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ನಾಡಗೌಡರಿಂದ ಶ್ರೀ ಗ್ರಾಮದೇವತೆಗೆ ವಿಶೇಷ ಪೂಜೆ

ಶ್ರೀ ಗ್ರಾಮದೇವತೆ(ದ್ಯಾಮವ್ವದೇವಿ) ಜಾತ್ರೋತ್ಸವ ಸಮಿತಿಯಿಂದ ಶಾಸಕರಿಗೆ ಸನ್ಮಾನ

ತಾಳಿಕೋಟೆ,ಜು,೨೨ : ಪಟ್ಟಣದ ಶ್ರೀ ಗ್ರಾಮದೇವತೆ(ದ್ಯಾಮವ್ವದೇವಿ) ಜಾತ್ರೋತ್ಸವ ಅಂಗವಾಗಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಶ್ರೀಗ್ರಾಮದೇವಿ(ದ್ಯಾಮವ್ವದೇವಿ) ದೇವಸ್ಥಾನಕ್ಕೆ ಬೆಟ್ಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಮಯದಲ್ಲಿ ಶ್ರೀ ದ್ಯಾಮವ್ವದೇವಿ ದೇವಸ್ಥಾನದ ಅರ್ಚಕರಾದ ವೇ.ವಿಶ್ವನಾಥ ಆಚಾರ್ಯ ಶರ್ಮಾ ಅವರು ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರನ್ನು ಸನ್ಮಾನಿಸಿ ಗೌರವಿಸಿ ಶ್ರೀದೇವಿಯು ಸಕಲ ಇಷ್ಟಾರ್ಥಗಳನ್ನು ಇಡೇರಿಸಲಿ ಎಂದು ಆಶಿರ್ವದಿಸಿದರು.
ಈ ಸಮಯದಲ್ಲಿ ಕೆಪಿಸಿಸಿ ಸದಸ್ಯ ಬಿ.ಎಸ್.ಪಾಟೀಲ(ಯಾಳಗಿ), ಸುರೇಶ ನಾಡಗೌಡ(ಬಿಂಜಲಭಾವಿ), ಪ್ರಭುಗೌಡ ಮದರಕಲ್ಲ, ಶರಣುಧನಿ ದೇಶಮುಖ, ಸಿದ್ದನಗೌಡ ಪಾಟೀಲ(ನಾವದಗಿ), ಸಂಗನಗೌಡ ಅಸ್ಕಿ, ಮತ್ತು ಜಾತ್ರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸದಾ ಸಿದ್ದಒಳಮೀಸಲಾತಿ ಜಾರಿಗೊಳಿಸಿ  ಕೆಎಂಎಫ್ ನೇಮಕಾತಿ ಮಾಡಿ  : ಎಲ್ ಮಾರೆಣ್ಣ ಒತ್ತಾಯ ಅಧಿಕಾರದಿಂದ ವಿದ್ಯುತ್ ದುರ್ಬಳಕೆ, ಸಾರ್ವಜನಿಕರ ಕೆಲಸಗಳಿಗೆ ನಿರ್ಲಕ್ಷ್ಯ : ಶಂಕರ ಬಂಡೆ  ಗ್ರಾಮಸ್ಥರ ಆಕ್ರೋಶಮಾಸಿಕ ವೇತನವನ್ನು ಹೆಚ್ಚಿಸಿ : ಹೊರಗುತ್ತಿಗೆ ನೌಕರರಿಂದ ಡಿ ಎಚ್ ಓ ಗೆ  ಮನವಿ ಶಿಸ್ತು, ಶ್ರಮ ಮತ್ತು ಸಂಕಲ್ಪವೇ ಯಶಸ್ಸಿನ ಮೆಟ್ಟಿಲುಗಳು : ಜಯಪ್ರಕಾಶ್  ಜೆ.ಗುಪ್ತಾಕುರುಗೋಡು ತಾಲೂಕಿನ ವಿವಿಧ ಗ್ರಾ.ಪಂ.ಗಳಿಗೆ ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಭೇಟಿ: ವಿಬಿ-ಜಿ ರಾಮ್-ಜಿ ಕಾಮಗಾರಿಗಳ ಪರಿಶೀಲನೆಪ್ರಾಣಿಜನ್ಯ ರೋಗಗಳ ತಡೆಗೆ ಜಾಗೃತಿ ಅಗತ್ಯರಾಂಪೂರ ಗ್ರಾ.ಪಂ ಸೇರಿದಂತೆ ವಿವಿಧ ಕಾಮಗಾರಿ ಪರಿಶೀಲನೆಶಿವಾಪೂರ ಗ್ರಾಮದಲ್ಲಿ ೫೦.೦೦ ಲಕ್ಷ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಜಿಲ್ಲೆಯಲ್ಲಿ ಶೇ. -೬೪ರಷ್ಟು ತೀವ್ರ ಮಳೆ ಕೊರತೆ : ಬರ ಪರಿಸ್ಥಿತಿ ವೀಕ್ಷಣೆ, ಒಂದು ವಾರದೊಳಗೆ ಸರ್ಕಾರಕ್ಕೆ ವರದಿ : ಡಿ ಸಿ ಕವಿತಾ ಎಸ್ ಮನ್ನಿಕೇರಿ ಹೇಳಿಕೆ