Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಭರತ್ ರೆಡ್ಡಿಗಾಗಿ ಅಭಿಮಾನಿಗಳಿಂದ ಅಜ್ಮಿರ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ

ಬಳ್ಳಾರಿ. ಆ. 05: ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿಯವರು ತಮಗೆ ದೊರೆತ ಪ್ರಥಮ ಅವಕಾಶದಲ್ಲಿ ಸರ್ವರು ಮೆಚ್ಚುವ ಜನಾನುರಾಗಿ ಜನ ನಾಯಕನಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಮತ್ತು ಸಾರ್ವಜನಿಕರಿಗೆ ತಮ್ಮ ವೈಯಕ್ತಿಕ ಸೇವೆಯಿಂದ ಸಹ ನಗರದಲ್ಲಿ ಜನಸೇವೆ ಮಾಡುತ್ತಾ ತನ್ನ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೋಯ್ಯುತ್ತಿದ್ದಾರೆ,  ಅವರಿಗೆ ಇನ್ನಷ್ಟು ಆಯುಷ್ಯ, ಆರೋಗ್ಯ ಮತ್ತು ಅಧಿಕಾರವನ್ನು ಕರುಣಿಸಲಿ ಎಂದು ಬಳ್ಳಾರಿ ನಗರದ ಶಾಸಕ ಭರತ್ ರೆಡ್ಡಿ ಹಲವು ಅಭಿಮಾನಿಗಳು ತಂಡ ಅಜ್ಮೀರ್ ದರ್ಗಾಕ್ಕೆ ತೆರಳಿ ವಿಶೇಷವಾದ ಪೂಜೆ ಪುರಸ್ಕಾರಗಳನ್ನು ನೆರವೇರಿಸಿದರು.


ಭರತ್‌ರೆಡ್ಡಿ ಹುಟ್ಟುತ್ತಲೇ ಅಗರ್ಭ ಶ್ರೀಮಂತ ಆದರೂ, ಅವರು ಸಮಾಜದ ತಳ ಸಮುದಾಯಗಳ ಬಡವರ ಕಷ್ಟಗಳನ್ನು ತಿಳಿದುಕೊಂಡು ಅವರಿಗೆ ಸಕಲ ರೀತಿಯಲ್ಲೂ ಸೇವೆ ಮಾಡುತ್ತಿದ್ದಾರೆ. ಮತ್ತು ಪ್ರತಿ ತಿಂಗಳು ತಪ್ಪದೆ ಸಲಾಂ ಬಳ್ಳಾರಿ ಹೆಸರಿನಲ್ಲಿ ನಗರದ ಸಾರ್ವಜನಿಕರ ಸಮಸ್ಯೆಗಳನ್ನು ತಿಳಿದುಕೊಂಡು ಸ್ಥಳದಲ್ಲಿ ಪರಿಹರಿಸಲು ಪ್ರಯತ್ನಿಸುತ್ತಾರೆ. ಅವರು ಶ್ರೀಮಂತ ಕುಟುಂಬದಲ್ಲಿದ್ದರೂ ಬಡ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾ ಜನ ನಾಯಕನಾಗದೇ ಒಳ್ಳೆಯ ಜನಸೇವಕರಾಗಿದ್ದಾರೆ.


 ಸಾಕಷ್ಟು ಐಶ್ವರ್ಯ, ಆಯುಷ್ಯ ಪಡೆದಿರುವ ಅವರಿಗೆ ತಮ್ಮ ರಾಜಕೀಯ ಜೀವನದಲ್ಲಿ ಇನ್ನಷ್ಟು ಹೆಚ್ಚಿನ ಅಧಿಕಾರವನ್ನು ಭಗಂತನು ಕರುಣಿಸಲೆಂದು ಈ ಸಂದರ್ಭದಲ್ಲಿ ದರ್ಗಾದಲ್ಲಿ ಭರತ್ ರೆಡ್ಡಿಯವರ ಹೆಸರಿನಲ್ಲಿ ಪೂಜೆಯನ್ನಸು ನೆರವೇರಿಸಿ ಪ್ರಾರ್ಥಿಸಿದರು.


ಈ ಸಂದರ್ಭದಲ್ಲಿ ಸೈಯದ್ ಗಫ್ಫರ್. ಖಾಜಾ. ಸೈಯದ್ ಅಜಾಮ್. ಮೊಹಮ್ಮದ್. ಸಲೀಂ. ಕಿರಣ್. ಕಲ್ಯಾಣ್. ಶಾಶವಲಿ. ಅನ್ವರ್. ನಬಿ ರಸೂಲ್. ಇರ್ಷಾದ್. ಸರ್ವರ್ ಸೇರಿದಂತೆ ಅನೇಕರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ