Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಲಕ್ಷ್ಮಿದೇವಿ ಮಂದಿರ ಲೋಕಾರ್ಪಣೆ ಹಾಗೂ ಜಾತ್ರೋಮಹೋತ್ಸ

ಮುಗಳಖೋಡ:  ಪಟ್ಟಣದ ನೀರಲಖೋಡಿ ಗಸ್ತಿ ತೋಟದಲ್ಲಿ ಶ್ರೀ ಲಕ್ಷ್ಮಿ ದೇವಿಯ ನೂತನ ಮಂದಿರ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಜುಲೈ 31ರಿಂದ ಆಗಸ್ಟ್ 1 ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ. ಜುಲೈ 31ರಂದು ಮುಂಜಾನೆ 9 ಗಂಟೆಗೆ ಕಂಟೆಪ್ಪನವರ ಶಾಲೆಯಿಂದ ಲಕ್ಷ್ಮೀದೇವಿ ದೇವಸ್ಥಾನದವರೆಗೆ ಮುತ್ತೈದೆಯರಿಂದ ಕುಂಭ, ಆರತಿ ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಲಕ್ಷ್ಮಿದೇವಿ ಮೂರ್ತಿಯ ಮೆರವಣಿಗೆ ನಡೆಯಲಿದೆ.


ಆಗಷ್ಟ 1 ರಂದು ಮುಂಜಾನೆ 6 ಗಂಟೆಗೆ ಶ್ರೀ ಷಡಕ್ಷರಿ ಶಿವಯೋಗಿ ಬಸವರಾಜೇಂದ್ರ ಮಹಾಸ್ವಾಮಿಜಿ ಅಚಲೇರಿ ಜಿಡಗಾ ಮಠ ಇವರಿಂದ ಮೂರ್ತಿ ಪ್ರತಿಷ್ಠಾಪನೆ ನಂತರ ಮಹಾಪೂಜೆ, ಮಹಾಭಿಷೇಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರುವವು.


 ಅಹ್ವಾನಿತರಾಗಿ ಪರಮಪೂಜ್ಯ ಶ್ರೀ ಸೋಮಯ್ಯ ಸ್ವಾಮೀಜಿ ತಮ್ಮದಡ್ಡಿ, ಪರಮಪೂಜ್ಯ ಶ್ರೀ ಶಶಿಕಾಂತ ಪಡಸಲಗಿ ಗುರುಗಳು, ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಇಟನಾಳ, ಶ್ರೀ ಕಲ್ಲಪ್ಪ ಸ್ವಾಮೀಜಿ ಡವಳೇಶ್ವರ ಹಾಗೂ ಶ್ರೀ ಸದಾಶಿವ ರಗಟಿ ಗುರುಸ್ವಾಮಿಗಳು ಮುಗಳಖೋಡ ಹಾಗೂ ಇಟನಾಳ ಗ್ರಾಮದ ಗುರು ಹಿರಿಯರು ಸದ್ಭಕ್ತರು ಭಾಗವಹಿಸಲಿದ್ದಾರೆ.ಕಾರ್ಯಕ್ರಮ ನಿಮಿತ್ಯ ಅ 1 ರಂದು 55 ಕೆಜಿ ಬಾಲಕರ ಕಬಡ್ಡಿ ಪಂದ್ಯಾವಳಿಗಳು ನಡೆಯಲಿವೆ ಎಂದು ಅಶೋಕ ಗಸ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ