LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಶ್ರೀಲಂಕಾ ಚಂಡಮಾರುತ; ಸಾವಿನ ಸಂಖ್ಯೆ 200ಕ್ಕೂ ಹೆಚ್ಚು

ಕೊಲಂಬೋ, ನವೆಂಬರ್ 30: ಶ್ರೀಲಂಕಾ ದೇಶವು ದಿತ್ವಾ ಚಂಡಮಾರುತದ ಅಬ್ಬರಕ್ಕೆ ಅಕ್ಷರಶಃ ನಲುಗಿ ಹೋಗಿದೆ. ಈ ಭೀಕರ ಸೈಕ್ಲೋನ್​ಗೆ ಬಲಿಯಾದವರ ಸಂಖ್ಯೆ 200 ದಾಟಿದೆ. ಒಂದು ವರದಿ ಪ್ರಕಾರ ಸಾವಿನ ಸಂಖ್ಯೆ 218ಕ್ಕಿಂತ ಹೆಚ್ಚಾಗಿದೆ. ಸುಮಾರು 200-250 ಮಂದಿ ಕಾಣೆಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಭಾರೀ ಮಳೆ, ಗಾಳಿ, ಪ್ರವಾಹ, ಭೂಕುಸಿತಗಳು ಸಂಭವಿಸುತ್ತಲೇ ಇದ್ದು, ಲಕ್ಷಾಂತರ ಮನೆಗಳು ಮತ್ತು ಕುಟುಂಬಗಳು ಬಾಧಿಗೊಂಡಿವೆ. ಶ್ರೀಲಂಕಾ ಸರ್ಕಾರವು ರಾಷ್ಟ್ರೀಯ ತುರ್ತುಸ್ಥಿತಿ ಎಂದು ಘೋಷಿಸಿ, ಸಕಲ ರಕ್ಷಣಾ ಕಾರ್ಯಾಚರಣೆಗಳನ್ನು  ಕೈಗೊಂಡಿದೆ. ಶ್ರೀಲಂಕಾಗೆ ಭಾರತವೂ ಕೂಡ ನೆರವಿನ ಹಸ್ತ ಚಾಚಿದೆ. ರಕ್ಷಣಾ ಕಾರ್ಯದಲ್ಲಿ ಭಾರತೀಯ ವಾಯುಪಡೆಯೂ ಕೈಜೋಡಿಸಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಕರು ಆರೋಗ್ಯಯುತ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ಸರ್ವೋತ್ತಮ ಜಾರಕಿಹೊಳಿಪ್ರೌಢಶಾಲಾ ಮಕ್ಕಳಿಗಾಗಿ ಹಾಸ್ಯ ಭಾಷಣ ಸ್ಪರ್ಧೆ ಸ್ಪರ್ಧೆಗಳು ಮಕ್ಕಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುತ್ತವೆ : ಡಾ. ಅರವಿಂದ ಕುಲಕರ್ಣಿವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಸತಿ ನಿಲಯಗಳು ಪೂರಕವಾಗಲಿವಚನಾನುಸಂಧಾನ ವ್ಯಕ್ತಿತ್ವವನ್ನು ರೂಪಿಸುತ್ತದೆ : ತೋಂಟದ ಶ್ರೀಲಿಂಗರಾಜ ಕಾಲೇಜಿನಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಚಾಲನೆ"ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಗೆ 5.35 ಕೋಟಿ ರೂ. ಲಾಭ"ಬಿ ನಾಗೇಂದ್ರ ಅವರಿಗೆ ಸಚಿವ ಸ್ಥಾನ ; ಮಾಜಿ ಸಚಿವ ಬಿ  ಶ್ರೀರಾಮುಲು ಅಸಮಾಧಾನ ಸಿಂಧಿಗೇರಿಯಲ್ಲಿ ಬೆಳೆ ಹಾನಿ ಪರಿವೀಕ್ಷಣೆ: ರೈತರ ಕೃಷಿ ಸಂಕಷ್ಟಗಳಿಗೆ ಸ್ಪಂದಿಸುವ ಭರವಸೆ ನೀಡಿದ ಸಚಿವ ಬಿ.ನಾಗೇಂದ್ರಒಲವಿನ ಮಾತುಗಳು ಕವಯಿತ್ರಿಯ ಕವನಗಳಲ್ಲಿ ಒಡಮೂಡಿವೆ: ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್ ಅಭಿಮತಸಿರುಗುಪ್ಪ ರಸ್ತೆಯ ಸೇತುವೆ ಉದ್ಘಾಟಿಸಿದ ಶಾಸಕ ನಾರಾ ಭರತ್ ರೆಡ್ಡಿ