Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಶ್ರೀರಾಮಸೇನೆ ಖಂಡನೆ

ಬೆಂಗಳೂರು, ಆಗಸ್ಟ್​.13: ಬಾಂಗ್ಲಾದಲ್ಲಿ ಸಂಭವಿಸಿದ ಆಂತರಿಕ ಮೀಸಲಾತಿ ಕಿಚ್ಚು ಇಡೀ ದೇಶವನ್ನೇ ಸುಡ್ತಿದೆ. ಪ್ರಧಾನಿ ಮನೆಯನ್ನೇ ಧ್ವಂಸ ಮಾಡಿದ ಕಿಡಿಗೇಡಿಗಳು ಕಂಡ ಕಂಡಲ್ಲಿ ಕೇಕೆ ಹಾಕ್ತಿದ್ದಾರೆ. ಇದರ ನಡುವೆ ಹಿಂದೂ ಕುಟುಂಬಗಳನ್ನೇ ಟಾರ್ಗೆಟ್ ಮಾಡಿಕೊಂಡಿರೋ ಪ್ರಕರಣ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಇದು ಹಿಂದೂ ಸಮಾಜದವರ ರಕ್ತ ಕುದಿಯುವಂತೆ ಮಾಡಿದೆ. ಹಾಗಾಗಿ ಕರ್ನಾಟಕದಲ್ಲಿರುವ ಅಕ್ರಮ‌ ಬಾಂಗ್ಲಾ ನುಸುಳುಕೋರರನ್ನು ಹೆಮ್ಮೆಟ್ಟಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿದೆ.

ನಗರದಲ್ಲಿ ಅಕ್ರಮವಾಗಿ ಬಾಂಗ್ಲಾ ನುಸುಳುಕೋರರು ನೆಲಸಿರುವ ಬಗ್ಗೆ ಈಗಾಗಲೇ ಪೊಲೀಸರಿಗೂ ಮಾಹಿತಿ ಇದೆ. ಹಾಗಾಗಿ ಅಕ್ರಮ ವಲಸಿಗರ ಮೇಲೆ ದಾಳಿ ಕೂಡ ನಡೆದು ಕೆಲವರನ್ನು ವಾಪಸ್ಸು ಕಳುಹಿಸಲಾಗಿದೆ. ಆದರೆ ಈಗ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆ ಹಾಗು ಹಿಂದೂಗಳ ಹತ್ಯೆಯಿಂದಾಗಿ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಅವರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರನ್ನ ಭೇಟಿ ಮಾಡಿ ನಗರದಲ್ಲಿ ಅಕ್ರಮವಾಗಿ ನೆಲಸಿರುವ ಅಕ್ರಮ ಬಾಂಗ್ಲಾ ವಲಸಿಗರು ಹಾಗೂ ಬರ್ಮಾ‌ ರೋಹಿಂಗ್ಯಾ ಮುಸ್ಲಿಮರನ್ನು ಕರ್ನಾಟಕದಿಂದ ಕಳುಹಿಸಬೇಕು ಎಂದು ಆಗ್ರಹಿಸಿ ದೂರು ನೀಡಿದ್ದಾರೆ. ಅಷ್ಟೇ ಅಲ್ಲ ಬೆಂಗಳೂರಲ್ಲಿ 4 ರಿಂದ 5 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ಹಾಗೂ ರೋಹಿಂಗ್ಯಾ ಮುಸ್ಲಿಮರು ಇದ್ದಾರೆ. ಅದರ ಮಾಹಿತಿಯನ್ನು ನಾವೇ ಪೊಲೀಸರಿಗೆ ನೀಡ್ತಿವಿ ಎಂದು ಶ್ರೀರಾಮಸೇನೆ ಹೇಳಿದೆ.

 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*