Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಸತ್ಯ ಸಾಯಿ ಬಾಲ ವಿಕಾಸ ತರಗತಿಗಳನ್ನು ಬೋಧಿಸಲು ಮನವಿ

ಮೂಡಲಗಿ - ಶ್ರೀ ಸತ್ಯ ಸಾಯಿ ಬಾಲ ವಿಕಾಸ ತರಗತಿಗಳನ್ನು ಮೂಡಲಗಿ ವಲಯದಲ್ಲಿ ಬರುವ ೧ ರಿಂದ ೧೦ನೇ ತರಗತಿಯ ಮಕ್ಕಳಿಗೆ ಬೋಧಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ ಅವರಿಗೆ ಶ್ರೀ ಸತ್ಯಸಾಯಿ ಸಮಿತಿ ಸದಸ್ಯರು ಗುರುವಾರ ಮನವಿ ಸಲ್ಲಿಸಿದರು.
ಮೂಡಲಗಿಯಲಿ  ಸತ್ಯಸಾಯಿ ಶಿರಡಿ ಸಾಯಿ ಭವ್ಯವಾದ ಮಂದಿರ ದೇವಸ್ಥಾನ ಕಟ್ಟಲಾಗಿದೆ, ಅದರ ಅಡಿಯಲ್ಲಿ ಸಾಯಿ ಭಕ್ತರು ಆಧ್ಯಾತ್ಮಿಕ, ಶೈಕ್ಷಣಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದ್ದೇವೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಅರಳಿಸುವ ಸದುದ್ದೇಶದಿಂದ ಶ್ರೀ ಸತ್ಯ ಸಾಯಿ ಬಾಲ ವಿಕಾಸ ಕಾರ್ಯಕ್ರಮವು ೧೯೬೯ ರಿಂದ ಭಗವಾನರಿಂದ ಅಧಿಕೃತವಾಗಿ ಪ್ರಾರಂಭವಾಗಿದೆ  ಮೂಡಲಗಿಯಲ್ಲಿ ಕಳೆದ ೨೦ ವ?ದಿಂದ ಪ್ರಾರಂಭವಾಗಿದೆ. ಪ್ರಪಂಚದಲ್ಲಿ ೧೨೦ ದೇಶಗಳಲ್ಲಿ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಇವೆ. ಸದರಿ ೨೦೨೬-೨೭ ಶೈಕ್ಷಣಿಕ ವ?ದಿಂದ ಕರ್ನಾಟಕ ಸರ್ಕಾರ ತರಗತಿ ೧ ರಿಂದ ೧೦ ನೇ ತರಗತಿಯವರೆಗೆ ಮಕ್ಕಳಿಗೆ ಮೌಲ್ಯ ಶಿಕ್ಷಣ ಪ್ರಾರಂಭಿಸಿದೆ. ಅದಕ್ಕೆ ಪೂರಕ ಅಭ್ಯಾಸವಾಗಿ ತಾವು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಶಾಲೆಗಳಲ್ಲಿ ಶ್ರೀ ಸತ್ಯ ಸಾಯಿ ಬಾಲ ವಿಕಾಸ ತರಗತಿಗಳನ್ನು ಕಲಿಸಲು ಅನುಮತಿಸಬೇಕಾಗಿ ಶ್ರೀ ಸತ್ಯ ಸಾಯಿ ಸಮಿತಿ ಸದಸ್ಯರು ಮನವಿಯಲ್ಲಿ ತಿಳಿಸಿದ್ದಾರೆ. 
ಈ ಸಂದರ್ಬದಲ್ಲಿ ಸಮಿತಿ ಸದಸ್ಯರಾದ ಹನುಮಂತ ಸೊರಗಾಂವಿ, ಕೆ.ಬಿ.ನಾವಳ್ಳಿ, ಬಿ.ಎಮ್.ನಂದಿ, ಐ.ಎ.ಪಾಟೀಲ, ಕೆ.ಆರ್.ಕೊತ್ತಲ, ಎ.ಜಿ.ಶರಣಾರ್ಥಿ ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಖಾಸ್ಗತನ ಮಿರ್ಚಿಬಜಿ-ಪಲಾವ್ ಪ್ರಸಾದ ಸವಿದ ಸದ್ಭಕ್ತರು"ರಾಷ್ಟ್ರಧ್ವಜವು ನಾಗರಿಕರ ದೇಶಭಕ್ತಿಯನ್ನು ಬಲಪಡಿಸುತ್ತದೆ"ಮಂದಿರ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ವೇಗ: ಗ್ರಾಮಸ್ಥರೊಂದಿಗೆ ಚರ್ಚಿಸಿದ ಚನ್ನರಾಜ ಹಟ್ಟಿಹೊಳಿ ದಕ ಮಾದರಿಯಲ್ಲಿ ಉಕ ದೇವಾಲಯಗಳ ಅಭಿವೃದ್ಧಿಪಡಿಸಿಶ್ರೀ ಸತ್ಯ ಸಾಯಿ ಬಾಲ ವಿಕಾಸ ತರಗತಿಗಳನ್ನು ಬೋಧಿಸಲು ಮನವಿಮಲೇರಿಯಾ, ಡೆಂಘೀ ಪ್ರಕರಣಗಳಿಗೆ ಅಗತ್ಯ ಕ್ರಮಕೈಗೊಳ್ಳಿವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ : ಆಕಾಶ ನಂದಗಾಂವನಾಳೆ ಸುರೇಬಾನ-ಮನಿಹಾಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್ ಮತ್ತು ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭರೈತರಲ್ಲಿ ಪರ್ಯಾಯ ಬೆಳೆ ಬೆಳೆಯಲು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳದೆಹಲಿ ಪೊಲೀಸರು ಪ್ರತಿಭಟನೆ ನಿರತ ವಿದ್ಯಾರ್ಥಿ ಗಳ ಮೇಲೆ   ಶಾಕ್ ಬಟನ್, ಪೆಲ್ಲೆಟ್ ಗನ್ ಬಳಸಿ ದೌರ್ಜನ್ಯ:   ಕ್ರಮ ವಿರುದ್ಧ ಹೊಸಪೇಟೆಯಲ್ಲಿ ಎಐಡಿಎಸ್‌ಒ ಆಕ್ರೋಶ*