Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ.೭ ರಂದು ಮೂಡಲಗಿಗೆ ಶ್ರೀ ಸತ್ಯಸಾಯಿ ಪ್ರೇಮವಾಹಿನಿ ರಥ ಆಗಮನ

ಮೂಡಲಗಿ- ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಶ್ರೀ ಸತ್ಯಸಾಯಿ ಪ್ರೇಮವಾಹಿನಿ ರಥವು ಏ. ೭ರಂದು ಮುಂಜಾನೆ ೯ ಗಂಟೆಗೆ ನಾಗನೂರ ಪಟ್ಟಣಕ್ಕೆ ಆಗಮಿಸುವದು ಎಂದು ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರ ಸಂಚಾಲಕ ಹನುಮಂತ ಸೊರಗಾವಿ ಹೇಳಿದರು.
ಅವರು ಲಕ್ಷ್ಮೀನಗರದ ಶ್ರೀಸಾಯಿ ಮಂದಿರದಲ್ಲಿ ಭಾನುವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾಗನೂರದಿಂದ ಸ್ವಾಗತಿಸಿಕೊಂಡು ಮೂಡಲಗಿ ಪಟ್ಟಣದ ಎಸ್.ಎಸ್.ಆರ್. ಶಾಲೆಯ ಮುಂದಿನ ಮಾರ್ಗದಿಂದ ಆರತಿ, ಕುಂಭ ಮೇಳ ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಭವ್ಯ ಮೆರವಣಿಗೆ ಮೂಲಕ ಪಟ್ಟಣದ ಕಲ್ಮೇಶ್ವರ ಸರ್ಕಲ್, ಕಿತ್ತೂರ ಚೆನ್ನಮ್ಮಾ ಸರ್ಕಲ್, ಕರೆಮ್ಮಾದೇವಿ ಸರ್ಕಲ್, ಸಂಗಪ್ಪಣ್ಣ ಅಂಗಡಿ ಸರ್ಕಲ್ ಮೂಲಕ ಶ್ರೀ ಸಾಯಿ ಮಂದಿರಕ್ಕೆ ಸಾಗಿಬರುವದು. ಮದ್ಯಾಹ್ನ ೧ಗಂಟೆಗೆ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮ ನಂತರ ಅನ್ನಪ್ರಸಾದ ನಡೆಯಲಿದೆ ಎಂದು ಹೇಳಿದರು.
ಸೇವಾ ಕ್ಷೇತ್ರದ ಸದಸ್ಯ ಕೆ.ಬಿ.ನಾವಳ್ಳಿ ಮಾತನಾಡಿ, ಏ. ೭ರಂದು ಮುಂಜಾನೆ ೧೦ಗಂಟೆಗೆ ಶ್ರೀ ಸತ್ಯಸಾಯಿ ಪ್ರೇಮವಾಹಿನಿ ಶೋಭಾ ರಥಯಾತ್ರೆಯನ್ನು ಪಟ್ಟಣದ ಶ್ರೀ ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಶ್ರೀ ಶ್ರೀಧರಬೋಧ ಸ್ವಾಮಿಗಳು, ಸುಣಧೋಳಿ ಶ್ರೀ ಶಿವಾನಂದ ಸ್ವಾಮಿಗಳು, ಅರಬಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯಾಧ್ಯಕ್ಷ ಪದ್ಮನಾಭ ಪೈ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸೇವಾ ಸಂಯೋಜಕಿ ಪ್ರೀಯಾ ಪಿ. ಪೈ, ಸತ್ಯಸಾಯಿ ಸೇವಾ ಸಂಸ್ಥೆಗಳ ಬೆಳಗಾವಿ ಜಿಲ್ಲಾಧ್ಯಕ್ಷ ವಸಂತ ಬಾಳಿಗಾ ಉದ್ಘಾಟಿಸುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿ.ಎಮ್.ನಂದಿ, ಐ.ಏ. ಪಾಟೀಲ, ರವಿ ನಂದಗಾವಿ, ಲಕ್ಷ್ಮಣ ಕಂಕಣವಾಡಿ, ಮಲ್ಲಪ್ಪ ಮುರಗೋಡ, ಮಹೇಶ ಹಿರೇಮಠ, ಪಡದಪ್ಪ ಕೋತಿನ, ಪ್ರಕಾಶ ಕಂಕಣವಾಡಿ

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ