LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

*ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**

 ಬೆಳಗಾವಿ. ಪ್ರತಿಷ್ಠಿತ ಹಿಂಡಾಲ್ಕೋ ಕಂಪನಿಯ ಸಮುದಾಯ ಕೇಂದ್ರದಲ್ಲಿ ಶ್ರೀ ಬಸವನ ಬಳಗ ವತಿಯಿಂದ ಶ್ರೀ ವರದಶಂಕರ ಪೂಜೆ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು . ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಾರಂಜಿಮಠದ  ಶ್ರೀ ಮ ನಿ ಪ್ರ ಗುರುಸಿದ್ದ ಮಹಾಸ್ವಾಮಿಗಳು ಮತ್ತು ಕಾಕತಿ ಶಿವಪೂಜಿ ಮಠದ  ಶ್ರೀ ರಾಚಯ್ಯ ಮಹಾಸ್ವಾಮಿಗಳು  ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿಂಡಾಲ್ಕೋ ಘಟಕದ ಮುಖ್ಯಸ್ಥರಾದ  ಕೌಶಿಕಿಶರಣ ಮಿಶ್ರಾ ಆಗಮಿಸಿದ್ದರು. ಆಶೀರ್ವಚನ ನೀಡಿದ ಶ್ರೀಗಳು ಯಾವುದನ್ನು ಸೇವಿಸಿದರೆ ಭಾವ,ಮನಸ್ಸು ಪ್ರಸನ್ನವಾಗುತ್ತದೆಯೋ ಅದಕ್ಕೆ ಪ್ರಸಾದ ಮತ್ತು ಆ ಪ್ರಸಾದವನ್ನು ಸಾಮೂಹಿಕವಾಗಿ ಐಕ್ಯತೆ ಭಾವದಿಂದ  ಸೇವಿಸುತ್ತೇವೆಯೋ ಅದಕ್ಕೆ ಮಹಾಪ್ರಸಾದ ಎನ್ನುತ್ತಾರೆ ಎಂದು ನುಡಿದರು.ಅತಿಥಿಗಳು ಅಥಿತಿಯ ನುಡಿಗಳನ್ನಾಡುತ ಇಂತಹ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕವಾದ ಕಾರ್ಯಕ್ರಮಗಳಿಗೆ ಕಂಪನಿಯು ಸದಾ ಪ್ರೋತ್ಸಾಹಿಸುತ್ತಾ ಬಂದಿದೆ. ಮುಂದೆ ಕೂಡ ಹೆಚ್ಚಿನ ಪ್ರೋತ್ಸಾಹವನ್ನು ನೀಡಲಾಗುವುದು  ಎಂದರು. ಸರ್ವ ಶರಣ  ಅಶೋಕ್ ಈಟಿ ಸ್ವಾಗತಿಸಿದರು, ರಾಜು ಮಂಜರಿಗಿ ವಂದಿಸಿದರು, ಬಸವರಾಜ ತಳವಾರ ಕಾರ್ಯಕ್ರಮ ನಿರೂಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
15 ರಂದು ಜಗದ್ಗುರು ವೀರಭದ್ರೇಶ್ವರ ಜಯಂತ್ಯುತ್ಸವ ಆಚರಣೆಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**ರೈತರಿಂದ ಮತ್ತು ಬಿಜೆಪಿಯಿಂದ  ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ. ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತಬಳ್ಳಾರಿ: ಕಂಪ್ಲಿ ಮತ್ತು ಕುಡುತಿನಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ - ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಮಾದಕ ವ್ಯಸನಮುಕ್ತ ಸಮಾಜದಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ: ಡಾ. ವೀರೇಂದ್ರ ಕುಮಾರ್ ಕರೆಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲ