Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ ೩೧ ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಬೆಂಗಳೂರು:13.. ಹರಿದಾಸ ಪರಂಪರೆಯ ದಾಸಶ್ರೇಷ್ಠರನ್ನು ಸದಾ ಸ್ಮರಿಸುತ್ತಾ ಸಜ್ಜನರಲ್ಲಿ ದೈವೀಕ ಮತ್ತು ಆಧ್ಯಾತ್ಮಿಕ ಭಾವನೆಗಳನ್ನು ಬಿತ್ತುವ ಮೂಲಕ ಭವದ ಬದುಕಿಗೆ ಬೆಳಕು ನೀಡುತ್ತಿರುವ  ವಿದ್ಯಾವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಅವರು ಇದೇ ಮೇ ೩೧ ರಂದು ಭಾನುವಾರ ಶ್ರೀಮದ್ಭಗವದ್ಗೀತೆ ತಾತ್ಪರ್ಯ ಮತ್ತು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ನಡೆಸಿಕೊಡಲಿದ್ದಾರೆ. 
ಅಧಿಕ ಮಾಸದ ಪ್ರಯುಕ್ತ ಸೋಲದೇವನಹಳ್ಳಿ ಗೆಳೆಯರ ಬಳಗ ಮತ್ತು ಶ್ರೀ ವನಮಾಲಿ ವಿಷ್ಣು ಸಹಸ್ರನಾಮ ಮಂಡಳಿ ಈ ಕಾರ್ಯಕ್ರಮ ಆಯೋಜಿಸಿದೆ. ಅಂದು ಬೆಳಿಗ್ಗೆ ೮ ಗಂಟೆಯಿAದ ಹನ್ನೊಂದು ಬಾರಿ ಪಾರಾಯಣ ಮಾಡಿಸುವ ವ್ಯವಸ್ಥೆ ಮಾಡಿದ್ದಾರೆ. ಮಧ್ಯಾಹ್ನ ೧೨-೩೦ರಿಂದ ೧ ಗಂಟೆಯವರೆಗೆ ಮಹಾಮಂಗಳಾರತಿ ಜರುಗಲಿದೆ. ಕತ್ರಿಗುಪ್ಪೆಯ ಕೆ.ಎಸ್. ನರಸಿಂಹಸ್ವಾಮಿ ಉದ್ಯಾನವನ ರಸ್ತೆಯ ವಾಟರ್ ಟ್ಯಾಂಕ್ ನ ಶ್ರೀ ಕಲ್ಯಾಣ ರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಸಕ್ತರು ಮೇ ೨೫ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. 
ಹೆಚ್ಚಿನ ಮಾಹಿತಿಗಾಗಿ ಸುಧೀಂದ್ರ ಬಿ.ಎನ್-೯೯೦೨೯ ೭೧೫೨೭, ವಾಸು-೯೨೪೩೦ ೨೬೭೨೩, ಶಾಮ ಪ್ರಸಾದ್-೭೬೭೬೯ ೯೨೫೨೫, ಟಿ.ಎಸ್.ನಾಗರಾಜರಾವ್-೯೪೪೮೯ ೯೩೧೫೦ ವೈ.ಆರ್.ಗೋಪಿನಾಥ್-೯೫೩೫೧ ೦೨೧೯೫ ಇವರನ್ನು ಸಂಪರ್ಕಿಸಬಹುದು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ