LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಹಾರಾಣಿ ಕ್ರಿಕೆಟ್‌ ಕಪ್ ಪಂದ್ಯಾವಳಿಗೆ ನಿರ್ಣಾಯಕರಾಗಿ ಶ್ರೀಕಾಂತ ಕಾಖಂಡಕಿ ಆಯ್ಕೆ

ಹಸಿರು ಕ್ರಾಂತಿ ವರದಿ ವಿಜಯಪುರ

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜುಲೈ 23 ರಿಂದ ಆಗಸ್ಟ್‌ 2 ರವರೆಗೆ ನಡೆಯಲಿರುವ ಮಹಿಳೆಯರ ಮಹಾರಾಣಿ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯಾವಳಿಗೆ ದೇವರಹಿಪ್ಪರಗಿ ಶ್ರೀಕಾಂತ ಕಾಖಂಡಕಿ ಆನ್‌ಫೀಲ್ಡ್ ಅಂಪೈರ್‌ ಆಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಉನ್ನತ ಪಂದ್ಯಾವಳಿಯಲ್ಲಿ ಅಂಪೈರ್‌ ಆಗಿ ಆಯ್ಕೆಯಾದವರಲ್ಲಿ ವಿಜಯಪುರ-ಬಾಗಲಕೋಟೆ ಜಿಲ್ಲೆಯ ಪ್ರಥಮ ನಿರ್ಣಾಯಕರಾಗಿ ಆಯ್ಕೆಯಾಗಿದ್ದಾರೆ. 

ರಾಷ್ಟ್ರೀಯ ಟೆನ್ನಿಸಬಾಲ್‌ ಕ್ರಿಕೆಟ್‌ ಚಾಂಪಿಯನಶಿಪ್‌ ಪಂದ್ಯಾವಳಿಗಳಲ್ಲಿ, ಹಿಮಾಚಲ ಪ್ರದೇಶದ ಕುಲ್ಲು, ಉತ್ತರ ಪ್ರದೇಶದ ವಾರಣಾಸಿ, ಬಿಹಾರ, ಗುಜರಾತ, ಚೆನ್ನೈ, ಗೋವಾದಲ್ಲಿ ಈಗಾಗಲೇ ಅಂಪೈರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ವಿಜಯಪುರದ ಖ್ಯಾತ ಕ್ರಿಕೆಟ್‌ ತಜ್ಞ ಡಾ.ಅಶೋಕಕುಮಾರ ಜಾಧವ ಮಾರ್ಗದರ್ಶನದಲ್ಲಿ ಈ ಮಹೋನ್ನತ ಸಾಧನೆಗೈದಿದ್ದಾರೆ. 

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ವಿಜಯಪುರದ ಸಂಯೋಜಕ ಎನ್‌.ಎಂ.ಹುಟಗಿ, ದೇವರಹಿಪ್ಪರಗಿಯ ಮಾಜಿ ಆಟಗಾರ ಶ್ರೀಧರನಾಡಗೌಡ, ರಮೇಶ ಮಸಬಿನಾಳ, ಪ್ರಕಾಶ ಮಲ್ಲಾರಿ, ಕೆಎಸ್‌ಸಿಎ ಸಂಯೋಜಿತ ಕ್ರಿಕೆಟ್‌ ಕ್ಲಬ್‌ಗಳ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳು, ಹಲವಾರು ಕ್ರಿಕೆಟ್‌ ಆಟಗಾರರು ಶ್ರೀಕಾಂತ ಕಾಖಂಡಕಿಯವರಿಗೆ ಹಾರ್ದಿಕವಾಗಿ ಅಭಿನಂದಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್