Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಗಣತಿಗೆ ಮನೆಗಣತಿ ಕಾರ್ಯ ಆರಂಭ







ಬಳ್ಳಾರಿ, ಏ.19..: ದೇಶದ 16ನೇ ಜನಗಣತಿಯು ಎರೆಡು ಹಂತದಲ್ಲಿ ನಡೆಯಲಿದ್ದು ಮೊದಲ ಹಂತದಲ್ಲಿ ನಿನ್ನೆಯಿಂದ ಜನಗಣತಿದಾರರು ಜಿಲ್ಲೆಯಲ್ಲಿ ಮನೆಗಣತಿ ಕಾರ್ಯ ಆರಂಭಿಸಿದ್ದು ಮೇ 15 ರ ವರೆಗೆ ಈ ಕಾರ್ಯ ನಡೆಯಲಿದೆ.

ಏಪ್ರಿಲ್ 1 ರಿಂದ 15ರವರೆಗೆ ಸ್ವಯಂ ಗಣತಿ ಕಾರ್ಯ ನಡೆಯಿತು ಇದರಲ್ಲಿ ಬಳ್ಳಾರಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಆದರೂ ಇದು ಪೂರ್ಣ ಪ್ರಮಾಣದಲ್ಲಿ ಆಗಿಲ್ಲ.

ನಿನ್ನೆಯಿಂದ ಗಣತಿದಾರರು ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭಿಸಿದ್ದಾರೆ.

ಗೂಗಲ್ ಮ್ಯಾಪ್ ಬಳಸಿಕೊಂಡು ಮನೆ ಪಟ್ಟಿ ತಯಾರಿಸಿದೆ. ಗಣತಿದಾರರಿಗೆ ತರಬೇತಿ ನೀಡಿ. ಎಐ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ಈ ಗಣತಿ ನಡೆಯುತ್ತಿದೆ. ಡಿಜಿಟಲ್ ಮೂಲಕ ನಡೆಯುವ ಮೊದಲ ಜನಗಣತಿ ಇದಾಗಿದೆ. ಗಣತಿದಾರರು ತಮ್ಮ ಸ್ಮಾರ್ಟ್ ಪೋನ್ ಗಳಲ್ಲಿ ಹೆಚ್.ಎಲ್.ಒ ಅಪ್ಲಿಕೇಷನ್ ಗಳ ಮೂಲಕ ಅಂಕಿ ಅಂಶ ಸಂಗ್ರಹ ಮಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಮನೆ ಪಟ್ಟಿಯ 1871 ಬ್ಲಾಕ್ಗಳನ್ನು ಗುರುತಿಸಲಾಗಿದೆ. ಪ್ರತಿ ಬ್ಲಾಕ್ನಲ್ಲಿ ಸುಮಾರು 150 ರಿಂದ 200 ಮನೆಗಳನ್ನು ಒಬೊಬ್ಬ ಗಣತಿದಾರರು ಗಣತಿಕಾರ್ಯ ಮಾಡುತ್ತಿದ್ದಾರೆ. ಇದಕ್ಕಾಗಿ 2415 ಗಣತಿದಾರರು ನಿನ್ನೆಯಿಂದ ಈ ಕಾರಗಯ ಆರಂಭಮಾಡಿ ಮನೆಗಳಿಗೆ ಸಂಖ್ಯೆ ನೀಡುತ್ತಿದ್ದಾರೆ. ಜೊತೆಗೆ ಮನೆ ಯಜಮಾನನಿಂದ 32 ವಿವರ ಪಡೆಯುತ್ತಿದ್ದಾರೆ. 350 ಮೇಲ್ವಿಚಾರಕು, 14 ಜನ ತಾಂತ್ರಿಕ ಸಿಬ್ಬಂದಿ ಗಣತಿ ಕಾರ್ಯಕ್ಕೆ ಸಹಕಾರ ನೀಡುತ್ತಿದ್ದಾರೆ .

ದೇಶದಲ್ಲಿ 1872 ರಿಂದ ಜನಗಣತಿ ನಡೆದಿದೆ. 2021 ರಲ್ಲಿ ಜನಗಣತಿ ನಡೆಯಬೇಕಿತ್ತು. ಕೋವಿಡ್ ಕಾರಣ ಆಗಲಿಲ್ಲ ಅದು ಈಗ ನಡೆಯುತ್ತಿದೆ.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ