Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಬೀದಿ ನಾಟಕ"ಕಾರ್ಯಕ್ರಮ: ಸಾಮಾಜಿಕ ಜವಾಬ್ದಾರಿಯ ಜಾಗೃತಿ ನಾಟಕ

ಮುಧೋಳ:ಜು.೨೧., ತಾಲೂಕಿನ ಇಂಗಳಗಿ ಗ್ರಾಮದ "ಶ್ರೀ ವಿಧ್ಯಾದೀಪ " ಜ್ಞಾನ ವಿಕಾಸ ಕೇಂದ್ರದಲ್ಲಿ ಶುಕ್ರ ವಾರ ದಂದು "ಬೀದಿ ನಾಟಕ"ಕಾರ್ಯಕ್ರಮ ಜರುಗಿತು.

ಅಡವಿ ಸಿದ್ದೇಶ್ವರ ಮಠದ ಶ್ರೀ ಗಣೇಶ ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಸಿ ಆಧುನಿಕ ಮಾಧ್ಯಮಗಳಿಂದ ಬೀದಿ ನಾಟಕಗಳು ಕಣ್ಮರೆಯಾಗುತ್ತಿವೆ. ಜನಸಾಮಾನ್ಯರಿಗೆ ನೇರವಾಗಿ ಸಂದೇಶ ತಲುಪಿಸುವ ಮಾಧ್ಯಮವೇ ನಾಟಕವಾಗಿದೆ. ಪ್ರಸ್ತುತ ದಿನದಲ್ಲಿರುವ ಅನಿ? ಪದ್ದತಿಗಳನ್ನ ಬಿತ್ತರಿಸಿ ಜಾಗೃತಿ ಮೂಡಿಸುವ ಕಾರ್ಯ ಸಮುದಾಯಗಳ ಸಾಮರಸ್ಯದ ಬದುಕಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.ಜೋಡಿ ಬಸವೇಶ್ವರ ಕಲಾ ತಂಡದವರು ಬಯಲು ಶೌಚಾಲಯ ಬಳಕೆಯ ದು?ರಿಣಾಮ,ಮೊಬೈಲ್ ಬಳಕೆ,ನೀರು ಉಳಿಸುವ,ಬಾಲ್ಯ ವಿವಾಹ, ಸರ್ಕಾರಿ ಯೋಜನೆಯ ಕಾರ್ಯಕ್ರಮಗಳ ಕುರಿತು ಬೀದಿ ನಾಟಕದ ಪ್ರದರ್ಶನ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಮೇತ್ರಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ ಬಂದವ್ವ ಮೇತ್ರಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುವರ್ಣಾ ನಂದಿಕೋಲಮಠ, ಮೇಲ್ವಿಚಾಲಕಿ ಫಕಿರವ್ವ ಶೇಖ್, ಗೀತಾ ದೇವಿಯವರ, ಹಣಮಂತ ಪಾಟೀಲ ಮತ್ತು ಗ್ರಾಮಸ್ಥರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ