Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗ ಒತ್ತಡ ನಿರ್ವಹಣೆಗೆ ಸಹಕಾರಿ: ಪ್ರೊ.ತಿಪ್ಪೇರುದ್ರಪ್ಪ

ಬಳ್ಳಾರಿ,ಜ.22- ಯೋಗವು ಮನಸ್ಸು, ದೇಹ ಮತ್ತು ಆತ್ಮವನ್ನು ಸಂಯೋಜಿಸುವ ಮೂಲಕ ಒತ್ತಡದ ಜೀವನವನ್ನು ನಿರ್ವಹಿಸಲು ಹಾಗೂ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ ಅವರು ಹೇಳಿದರು.
ವಿವಿಯ ಯೋಗ ಕೇಂದ್ರದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಾರದಲ್ಲಿ ಮೂರು ದಿನಗಳ ‘ಯೋಗ, ಪ್ರಾಣಾಯಾಮ ಮತ್ತು ಧ್ಯಾನ ತರಗತಿಗಳ’ ಕಾರ್ಯಕ್ರಮ ಪತಂಜಲಿ ಮಹರ್ಷಿಯವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಯೋಗವನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದರಿಂದ ಗುರಿ ಸಾಧನೆಗೆ ಸಹಾಯವಾಗುತ್ತದೆ. ಅರೋಗ್ಯಕರ ಜೀವನಶೈಲಿಯನ್ನು ರೂಢಿಸುತ್ತದೆ. ಯೋಗ ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿ ಭಾಗವಹಿಸಿ ಎಂದರು.
ವಿವಿಯ ಯೋಗ ಅಧ್ಯಯನ ವಿಭಾಗದ ಉಪನ್ಯಾಸಕ ಡಿ.ಮಹೇಶ ಬಾಬು ಅವರು ಯೋಗದ ಮಹತ್ವದ ಕುರಿತು ಮಾತನಾಡಿದÀರು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತç ವಿಭಾಗದ ಡೀನ್ ಪ್ರೊ.ಸದ್ಯೋಜಾತಪ್ಪ, ಶಿಕ್ಷಣ ನಿಕಾಯದ ಡೀನ್ ಪ್ರೊ.ಸಾಹೇಬ್‌ಅಲಿ ನಿರಗುಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಡಾ.ಶಶಿಧರ ಕೆಲ್ಲೂರ ಗಣ್ಯರನ್ನು ಸ್ವಾಗತಿಸಿ, ನಿರೂಪಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ