Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಕ್ರಮ







ಬಳ್ಳಾರಿ, ಮಾ.27.: ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ವತಿಯಿಂದ " ಐದು ದಿನದ ವಿದ್ಯಾರ್ಥಿ ಅಭಿವೃದ್ದಿ ಕಾರ್ಯಕ್ರಮವನ್ನು ದಿನಾಂಕ: 25-03-2026 ರಂದು ಬೆಳಗ್ಗೆ 10:00 ಗಂಟೆಗೆ  ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ  ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಶ್ರೀಮತಿ ಸೀಮಾ .ಇವರು ಮಾತನಾಡುತ್ತಾ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ  VLSI & Semiconductor    ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಕುರಿತು, ನೆಟ್ವಿರ್ಕಿಂಗ್  ಅವಕಾಶಗಳು, ಸಂಶೋಧನೆಗೆ ಸಿಗುವ ಅವಕಾಶಗಳು, ವೃತ್ತಿಪರ ಅಬಿವೃದ್ಧಿ ಹಾಗೂ ಅತ್ಯಾಧುನಿಕ ಸಂಶೋದನೆಗೆ ಅದರ ಸಾರ್ಥಕವಾದ ಸದ್ಬಳಕೆಯಿಂದ ಆಗುವ ಉಪಯೋಗಗಳನ್ನು ತಿಳಿಸಿದರು.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥರಾದ ಡಾ|| ಪ್ರಭಾವತಿ .ಎಸ್ ಸಭೆಯನ್ನು ಸ್ವಾಗತಿಸಿದರು ಮತ್ತು ಕಾರ್ಯಕ್ರಮದ ಉದ್ದೇಶವನ್ನು ಕುರಿತು ಮಾತನಾಡಿದರು. ಅಸೋಸಿಯೇಟ್ ಪ್ರೊಫೆಸರ್ ಡಾ|| ಚಿನ್ನಾ .ವಿ. ಗೌಡರ್ ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಭೋಧಕ, ಭೋಧಕೇತರರ ಸಿಬ್ಬಂದಿ ವರ್ಗ, ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಮತ್ತು ಶ್ರೀಮತಿ ವಾಣೀ ಹೆಚ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಾಂಶುಪಾಲರಾದ ಡಾ|| ರಾಜಶೇಖರನ್ ಷನ್ಮುಗಮ್ ಮತ್ತು ಉಪಪ್ರಾಂಶುಪಾಲರಾದ ಡಾ|| ಸವಿತ ಸೊನೊಳಿ ಉಪಸ್ಥಿತರಿದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ