LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ರಿಯಾಯಿತಿ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಟ!

ಬೆಂಗಳೂರು: ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ನೀಡುವ ರಿಯಾಯಿತಿ ದರದ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಬಿಎಂಟಿಸಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವು ವಿದ್ಯಾರ್ಥಿಗಳು ವಿದ್ಯಾಸಂಸ್ಥೆಗಳಿಂದ ಅನುಮೋದನೆ ಪಡೆದಿದ್ದರೂ ಅರ್ಜಿಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಟಿಪಿ ಬರದಿರುವುದು ಕಾರಣವಾಗುತ್ತಿದೆ ಎಂದು ದೂರಿದ್ದಾರೆ. ಈ ಸಮಸ್ಯೆ ವಿದ್ಯಾರ್ಥಿನಿಯರಿಗೆ ಎದುರಾಗುತ್ತಿಲ್ಲ. ಇದಕ್ಕೆ ಕಾರಣ ಶಕ್ತಿ ಯೋಜನೆಯಾಗಿದೆ.

ಯೋಜನೆಯಡಿಯಲ್ಲಿ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್ ಬಳಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.

2023-24ಕ್ಕೆ ನೀಡಲಾದ ಬಸ್ ಪಾಸ್ ಮೇ 31 ರಂದು ಮುಕ್ತಾಯಗೊಂಡಿದೆ. ಕಳೆದ ವರ್ಷ, ನಾವು ಬಸ್ ಪಾಸ್ ಪಡೆಯುವವರೆಗೆ ಕಾಲೇಜು ಪ್ರವೇಶ ರಶೀದಿ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಆದರೆ, ಈ ವರ್ಷ ಆ ಆಯ್ಕೆಯನ್ನು ನೀಡದೆ ಬಸ್‌ ಪಾಸ್‌ ಪಡೆಯಬೇಕು ಅಥವಾ ಟಿಕೆಟ್‌ ಖರೀದಿಸಬೇಕು ಎಂದು ಹೇಳುತ್ತಿದ್ದಾರೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ