Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಿಯಾಯಿತಿ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಟ!

ಬೆಂಗಳೂರು: ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ನೀಡುವ ರಿಯಾಯಿತಿ ದರದ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಬಿಎಂಟಿಸಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವು ವಿದ್ಯಾರ್ಥಿಗಳು ವಿದ್ಯಾಸಂಸ್ಥೆಗಳಿಂದ ಅನುಮೋದನೆ ಪಡೆದಿದ್ದರೂ ಅರ್ಜಿಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಟಿಪಿ ಬರದಿರುವುದು ಕಾರಣವಾಗುತ್ತಿದೆ ಎಂದು ದೂರಿದ್ದಾರೆ. ಈ ಸಮಸ್ಯೆ ವಿದ್ಯಾರ್ಥಿನಿಯರಿಗೆ ಎದುರಾಗುತ್ತಿಲ್ಲ. ಇದಕ್ಕೆ ಕಾರಣ ಶಕ್ತಿ ಯೋಜನೆಯಾಗಿದೆ.

ಯೋಜನೆಯಡಿಯಲ್ಲಿ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್ ಬಳಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.

2023-24ಕ್ಕೆ ನೀಡಲಾದ ಬಸ್ ಪಾಸ್ ಮೇ 31 ರಂದು ಮುಕ್ತಾಯಗೊಂಡಿದೆ. ಕಳೆದ ವರ್ಷ, ನಾವು ಬಸ್ ಪಾಸ್ ಪಡೆಯುವವರೆಗೆ ಕಾಲೇಜು ಪ್ರವೇಶ ರಶೀದಿ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಆದರೆ, ಈ ವರ್ಷ ಆ ಆಯ್ಕೆಯನ್ನು ನೀಡದೆ ಬಸ್‌ ಪಾಸ್‌ ಪಡೆಯಬೇಕು ಅಥವಾ ಟಿಕೆಟ್‌ ಖರೀದಿಸಬೇಕು ಎಂದು ಹೇಳುತ್ತಿದ್ದಾರೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ