Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳ ಶಾಲಾ  ಸಂಸತ್ ಚುನಾವಣೆ 





ಬಳ್ಳಾರಿ,ಜು,17.:ನಗರದ ಕೌಲ್ ಬಜಾರ್ ಪ್ರದೇಶದ  ಬಸಮ್ಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಯಿತು. ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಂಡು ಬದ್ಧತೆಯಿಂದ ಮತದಾನದಲ್ಲಿ ಭಾಗವಹಿಸಿ ಸಂಸತ್ತನ್ನು ರಚಿಸಿದರು ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಕೆ ಚಂದನ ಗೌಡ ತಿಳಿಸಿದರು.


 ಇಂದು ಶಾಲೆಯಲ್ಲಿ ಮಕ್ಕಳಿಗಾಗಿ ಮಕ್ಕಳಿಂದ ಸಂಸತ್ ಚುನಾವಣೆಯನ್ನು ನಡೆಸಲಾಯಿತು, ಈ ಚುನಾವಣೆಯಲ್ಲಿ ಒಟ್ಟು 19 ವಿದ್ಯಾರ್ಥಿಗಳು ಸ್ಪರ್ಧೆ ಮಾಡಿದ್ದರು. ಇದರಲ್ಲಿ 6 ವಿದ್ಯಾರ್ಥಿಗಳನ್ನು ಮತದಾನ ಮಾಡುವ ಮೂಲಕ ಆಯ್ಕೆ ಮಾಡಲಾಯಿತು. ಚುನಾವಣೆಯಲ್ಲಿ ಒಟ್ಟು 264 ಮತದಾನ ನಡೆದಿದ್ದು

ಶಾಲಾ ಪ್ರಧಾನ ಕಾರ್ಯದರ್ಶಿಯಾಗಿ ಹರಿಕಾ (55) ಮತ .ಮಣಿಲಕ್ಷ್ಮಿ (28)

ಕ್ರೀಡಾ ಕಾರ್ಯದರ್ಶಿ ಹೆಚ್.ಯೋಗೀಶ್ (31) ಮತ ರುಬಿನಾ ಸಿದ್ದೀಕ್ (44) ಮತಗಳು ಪಡೆದು ಜಯಗಳಿಸಿದರು. ಮತ್ತು ಸಾಂಸ್ಕೃತಿಕ ಕಾರ್ಯದ

ಮೋಯಿಜಾ ಮಿನಾಜ್ (45) ಮತ ಲಿಖಿತಾ (41) ಮತಗಳು ಪಡೆದು ಚುನಾವಣೆಯಲ್ಲಿ ವಿಜಯಶಾಲಿಯಾದರು.


ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕವೃಂದ ಈ ಚುನಾವಣಾ ಪ್ರಕ್ರಿಯೆಯನ್ನು  ನಡೆಸಿದರು, ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಶಿಕ್ಷಕ ಚೆನ್ನನಗೌಡ,  ಮಕ್ಕಳಲ್ಲಿ ನಾಯಕತ್ವ ಗುಣ ವಿಕಾಸವಾಗಲು ಇಂತಹ ಅಣಕು ಸಂಸತ್   ಚುನಾವಣೆಗಳು  ಅವಕಾಶ ಕಲ್ಪಿಸುತ್ತದೆ ಎಂದರು.


ವಿದ್ಯಾರ್ಥಿಗಳ ಮುಂದಿನ ಭವಿಷ್ಯ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಪ್ರೇರಣಾದಾಯಕವಾಗಿವೆ ಇದು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಹಾಗೂ ಜವಾಬ್ದಾರಿಯುತ ನಾಗರಿಕರಾಗಲು ಪ್ರೇರೇಪಿಸುವ ಮಹತ್ವದ ಹೆಜ್ಜೆಯಾಗಿದೆ  ಎಂದು  ಅಭಿಪ್ರಾಯಪಟ್ಟರು.


ಈ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಜಿ.ರಾಜೇಶ್ವರಿ, ಮುಖ್ಯೋಪಾಧ್ಯಾಯ ಕೆ.ಚೆನ್ನನ್ನಗೌಡ, ದೈಹಿಕ ಶಿಕ್ಷಕ ಬಿ. ಹೆಚ್, ಎಂ,ವಿರೂಪಾಕ್ಷಯ್ಯ, ಸಹ ಶಿಕ್ಷಕ ಡಿ,ಜಿ,ಶೇಖರ್ ಗೌಡ, ಶಶಿಧರಯ್ಯ, ಟಿ.ಮಾರುತಿ , ಗಂಗಾಧರಯ್ಯ ಶಾಸ್ತ್ರಿ,ಎನ್, ಕಾರ್ತಿಕ್, ಸಹ ಶಿಕ್ಷಕಿ ವಿ.ಜಯಲಕ್ಷ್ಮಿ ಸೇರಿದಂತೆ ಶಾಲಾ  ವಿದ್ಯಾರ್ಥಿಗಳಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ