LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕನ್ನಡ ಶಾಲೆಯ ಮಕ್ಕಳ ಸಂಖ್ಯೆ ಇಳಿಕೆ ವಿಷಾದ: ಸುಧಾಮೂರ್ತಿ

ಹುಬ್ಬಳ್ಳಿ, ಅಕ್ಟೋಬರ್ 28: ಹುಬ್ಬಳ್ಳಿಯಲ್ಲಿ ಶತಮಾನದ ಶಾಲೆಯಾಗಿರೋ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಸುದ್ದಿಗೋಷ್ಠಿ ಕರೆದಿದ್ದ ಸುಧಾ ಮೂರ್ತಿಯವರು, ನಾನು ಇದೇ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿಯೇ 6 ವರ್ಷ ವಿದ್ಯಾಭ್ಯಾಸ ಮಾಡಿದ್ದೇನೆ. ನಾನು ಕಲಿತ ಶಾಲೆಯ ಶಿಥಿಲಾವಸ್ಥೆಯನ್ನು ನೋಡಲು ಸಾಧ್ಯವಾಗದೇ ಇದರ ಅಭಿವೃದ್ಧಿ ಮಾಡಿದ್ದೇನೆ. ನಮ್ಮ ತಾಯಿ, ಅವರ ತಂದೆ ಇಬ್ಬರೂ ಇದೇ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಹೀಗಾಗಿ ಈ ಶಾಲೆಗೂ ನನಗೂ ತಲತಲಾಂತರಗಳ ಸಂಬಂಧವಿದೆ ಎಂದರು.

ನಾನು ಈ ಶಾಲೆಯಲ್ಲಿ ಓದುವಾಗ ಕನ್ನಡ ಮಾಧ್ಯಮದಲ್ಲಿ 1400 ರಷ್ಟು ವಿದ್ಯಾರ್ಥಿಗಳಿದ್ದರು. ಆದರೀಗ ಕನ್ನಡ ಶಾಲೆಯಲ್ಲಿ ಓದುವ ಮಕ್ಕಳ ಸಂಖ್ಯೆ ಭಾರೀ ಇಳಿತ ಕಂಡಿದೆ. ಹೀಗಾಗಿ ಈ ಶಾಲೆಯನ್ನು ಆಂಗ್ಲ ಮಾಧ್ಯಮವನ್ನಾಗಿಸಬೇಕಾಯಿತು ಎಂದಿದ್ದಾರೆ. ಜಾತಿ ಗಣತಿ ಸಮಯದಲ್ಲಿ ತಮ್ಮ ಜಾತಿಯ ಬಗ್ಗೆ ಮಾಹಿತಿ ಹಂಚಿಕೊಳ್ಳದೆ ಇರುವ ವಿಚಾರ ರಾಜ್ಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆದರೆ ಈ ಸುದ್ದಿಗೋಷ್ಠಿಯಲ್ಲಿ ತಾನು ಈ ಶಾಲೆಯ ವಿಷಯ ಬಿಟ್ಟರೆ ಬೇರೆ ಏನನ್ನೂ ಹೇಳಲು ಇಷ್ಟ ಪಡುವುದಿಲ್ಲ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ