Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಶಾಲೆಯ ಮಕ್ಕಳ ಸಂಖ್ಯೆ ಇಳಿಕೆ ವಿಷಾದ: ಸುಧಾಮೂರ್ತಿ

ಹುಬ್ಬಳ್ಳಿ, ಅಕ್ಟೋಬರ್ 28: ಹುಬ್ಬಳ್ಳಿಯಲ್ಲಿ ಶತಮಾನದ ಶಾಲೆಯಾಗಿರೋ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಸುದ್ದಿಗೋಷ್ಠಿ ಕರೆದಿದ್ದ ಸುಧಾ ಮೂರ್ತಿಯವರು, ನಾನು ಇದೇ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿಯೇ 6 ವರ್ಷ ವಿದ್ಯಾಭ್ಯಾಸ ಮಾಡಿದ್ದೇನೆ. ನಾನು ಕಲಿತ ಶಾಲೆಯ ಶಿಥಿಲಾವಸ್ಥೆಯನ್ನು ನೋಡಲು ಸಾಧ್ಯವಾಗದೇ ಇದರ ಅಭಿವೃದ್ಧಿ ಮಾಡಿದ್ದೇನೆ. ನಮ್ಮ ತಾಯಿ, ಅವರ ತಂದೆ ಇಬ್ಬರೂ ಇದೇ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಹೀಗಾಗಿ ಈ ಶಾಲೆಗೂ ನನಗೂ ತಲತಲಾಂತರಗಳ ಸಂಬಂಧವಿದೆ ಎಂದರು.

ನಾನು ಈ ಶಾಲೆಯಲ್ಲಿ ಓದುವಾಗ ಕನ್ನಡ ಮಾಧ್ಯಮದಲ್ಲಿ 1400 ರಷ್ಟು ವಿದ್ಯಾರ್ಥಿಗಳಿದ್ದರು. ಆದರೀಗ ಕನ್ನಡ ಶಾಲೆಯಲ್ಲಿ ಓದುವ ಮಕ್ಕಳ ಸಂಖ್ಯೆ ಭಾರೀ ಇಳಿತ ಕಂಡಿದೆ. ಹೀಗಾಗಿ ಈ ಶಾಲೆಯನ್ನು ಆಂಗ್ಲ ಮಾಧ್ಯಮವನ್ನಾಗಿಸಬೇಕಾಯಿತು ಎಂದಿದ್ದಾರೆ. ಜಾತಿ ಗಣತಿ ಸಮಯದಲ್ಲಿ ತಮ್ಮ ಜಾತಿಯ ಬಗ್ಗೆ ಮಾಹಿತಿ ಹಂಚಿಕೊಳ್ಳದೆ ಇರುವ ವಿಚಾರ ರಾಜ್ಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆದರೆ ಈ ಸುದ್ದಿಗೋಷ್ಠಿಯಲ್ಲಿ ತಾನು ಈ ಶಾಲೆಯ ವಿಷಯ ಬಿಟ್ಟರೆ ಬೇರೆ ಏನನ್ನೂ ಹೇಳಲು ಇಷ್ಟ ಪಡುವುದಿಲ್ಲ ಎಂದು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ