Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಮುಖ್ ರಗಡ್ ಅವತಾರದ ಹೊಸ ಸಿನಿಮಾ 








      'ಮನದ ಕಡಲು' ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿರುವ ಯುವ ನಾಯಕ ಸುಮುಖ್  ಬರ್ತಡೇ ವಿಶೇಷವಾಗಿ ಹೊಸ ಸಿನಿಮಾ ಘೋಷಣೆಯಾಗಿದೆ.   ಯೋಗರಾಜ್ ಭಟ್ ನಿರ್ದೇಶನದ 'ಮನದ ಕಡಲು' ಚಿತ್ರದಲ್ಲಿ ಲವರ್ ಬಾಯ್ ಆಗಿದ್ದ ಸುಮುಖ್ ಈಗ ಹೊಸ ಅವತಾರವೆತ್ತಿದ್ದಾರೆ‌. ಚಾಕಲೇಟ್ ಹೀರೋ ಸುಮುಖ್ ಕಂಪ್ಲೀಟ್ ರಗಡ್ ಅವತಾರ ತಾಳಿದ್ದಾರೆ.


     ಗಣೇಶ ಪೇಟಿಂಗ್ ಮುಂದೆ ಕೈಯಲ್ಲಿ ಪೇಂಟ್ ಬಾಕ್ಸ್ ಹಿಡಿದು ನಿಂತಿರುವ ಸುಮುಖ್ ಗೆ ಅವನ ನಿಷ್ಠೆ ತಲೆಬಾಗುವುದಿಲ್ಲ. ಅದು ಜ್ವಾಲೆಯಂತೆ ಹತ್ತಿ ಉರಿಯುತ್ತದೆ ಎಂಬ ಅಡಿ ಬರಹ ಕೊಡಲಾಗಿದೆ.

     ಕಳೆದ ಹತ್ತದಿನೈದು ವರ್ಷಗಳಿಂದ ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿರುವ ಸಂಜಯ್ ಕೆಕೆ ಅವರೇ ಕಥೆ ಬರೆದು ಚೊಚ್ಚಲ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸತ್ಯ ಘಟನೆಯೊಂದನ್ನು ಸಿನಿಮಾ ರೂಪಕ್ಕಿಳಿಸುತ್ತಿದ್ದಾರೆ‌. ಸಂಜಯ್ ಹಾಗೂ ಸುಮುಖ್ ಅವರ ಹೊಸ ಸಾಹಸಕ್ಕೆ ರಾಯಲ್ ಫೈ ಎಂಟರ್ಟೈನ್ಮೆಂಟ್ ಬಂಡವಾಳ ಹಾಕುತ್ತಿದೆ.












Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*