Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕಾಶದಿಂದ ಭೂಮಿ ಹೇಗೆ ಕಾಣುತ್ತದೆ ಎಂದು ವಿವರಿಸಿದ ಸುನೀತಾ

ವಾಷಿಂಗ್ಟನ್, ಏಪ್ರಿಲ್ 1: ಭಾರತ ಮೂಲದ ಅಮೇರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್  ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ ಹಿಂದಿರುಗಿದ ನಂತರ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ನಡೆಸಿದರು. ಈ ಸಮಯದಲ್ಲಿ ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣುತ್ತೆ ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಬಾಹ್ಯಾಕಾಶದಿಂದ ಹಿಮಾಲಯದ ನೋಟ ಅದ್ಭುತವಾಗಿದೆ . ನಾವು ಹಿಮಾಲಯದ ಮೇಲೆ ಹಾದು ಹೋದಾಗಲೆಲ್ಲಾ ಬುಚ್ ವಿಲ್ಮರ್ ಅವುಗಳ ಅದ್ಭುತ ಛಾಯಾಚಿತ್ರಗಳನ್ನು ತೆಗೆದಿದ್ದಾರೆ ಎಂದು ಸುನಿತಾ ವಿಲಯಮ್ಸ್ ಹೇಳಿಕೊಂಡಿದ್ದಾರೆ.





ಭಾರತವು ಒಂದು ಮಹಾನ್ ದೇಶ ಮತ್ತು ಅದ್ಭುತ ಪ್ರಜಾಪ್ರಭುತ್ವವಾಗಿದ್ದು, ಅದು ಬಾಹ್ಯಾಕಾಶದಲ್ಲಿ ತನ್ನ ಸ್ಥಾನವನ್ನು ಪಡೆಯಲು ಪ್ರಯತ್ನಿಸುತ್ತಿದೆ. ಇದು 2026 ರ ವೇಳೆಗೆ ಗಗನಯಾತ್ರಿಗಳನ್ನು ಕಕ್ಷೆಗೆ ಕಳುಹಿಸಲು ಸಜ್ಜಾಗಿದೆ. ಇದರಲ್ಲಿ ಭಾಗವಾಗುವ ಮೂಲಕ ನಾವು ಭಾರತಕ್ಕೆ ಸಹಾಯ ಮಾಡಲು ಬಯಸುತ್ತೇವೆ. ಶೀಘ್ರ ಭಾರತಕ್ಕೆ ಭೇಟಿ ನೀಡುತ್ತೇನೆ, ಅಲ್ಲಿಯ ಜನರೊಂದಿಗೆ ಸಾಧ್ಯವಾದಷ್ಟು ಅನುಭವವನ್ನು ಹಂಚಿಕೊಳ್ಳುತ್ತೇನೆ ಎಂದು ಸುನಿತಾ ಹೇಳಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
" ದೇಶದ ಉನ್ನತ ಹುದ್ದೆಗಳನ್ನು ಏರಲು ಶಿಸ್ತುಬದ್ಧ ಅಧ್ಯಯನ ಹಾಗೂ ದೃಢ ಸಂಕಲ್ಪ ಅಗತ್ಯ" ಮೇ.೨೪ ರಂದು ಕನಕ ಶ್ರೀ ಪ್ರತಿಭಾ ಪುರಸ್ಕಾರ ಸಮಾರಂಭ ವಿಶ್ವಾಸ ಟ್ರೋಪಿ-2026ಗೆ ಅದ್ಧೂರಿ ಚಾಲನೆ : ಅಶ್ವತ್ ವೈದ್ಯರಿಂದ ಉದ್ಘಾಟನೆಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ’ಯಿಂದ ಎರಡನೇ ಹಂತದ ತೀವ್ರ ಹೋರಾಟ ಆರಂಭಶಿವಾನಂದ ನೀಲಣ್ಣವರ ಈತನ ಶಿವಂ ಅಸೋಸಿಯೇಷನ ಕಛೇರಿಗಳು ಸೀಜ್. ಬಿಜೆಪಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣವರ್ಗ ಆಯೋಜನೆಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​​ಕನಾ೯ಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟ