Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್‌ ಆರೋಪ; ಪಿಐಎಲ್‌ ವಜಾಗೊಳಿಸಿದ ಸುಪ್ರೀಂ

ಬೆಂಗಳೂರು, ಮಾರ್ಚ್​ 26: ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆರೋಪ ಕರ್ನಾಟಕ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದಕ್ಕೆ ಸಂಬಂಧಿಸಿದಂತೆ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು  ಸುಪ್ರೀಂಕೋರ್ಟ್​​ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ. ನೀವು ಜಾರ್ಖಂಡ್​​ನವರು ನಿಮಗೇನು ಸಂಬಂಧ? ಪೊಲಿಟಿಕಲ್ ನಾನ್​ಸೆನ್ಸ್​ಗಳನ್ನೆಲ್ಲಾ ವಿಚಾರಣೆ ಮಾಡಲು ಆಗಲ್ಲ. ಜಡ್ಜ್​ಗಳು ಏಕೆ ಹನಿಟ್ರ್ಯಾಪ್​​ಗೆ ಒಳಗಾಗುತ್ತಾರೆ, ಅದನ್ನು ಜಡ್ಜ್​ಗಳು ನೋಡಿಕೊಳ್ಳುತ್ತಾರೆ ನಿಮಗೇನು ಸಂಬಂಧ ಎಂದು ಸುಪ್ರೀಂ ಪ್ರಶ್ನೆ ಮಾಡಿದ

ಬಗ್ಗೆ ಇಂದು ಸುಪ್ರೀಂಕೋರ್ಟ್ ವಿಚಾರಣೆ ಮಾಡಿದೆ. ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಾಧೀಶರ ಹನಿಟ್ರ್ಯಾಪ್​​ ಆರೋಪಗಳ ಬಗ್ಗೆ ಅರ್ಜಿದಾರರು ವಾದವನ್ನು ಮಂಡಿಸಿದರು. ವಾದ-ವಿವಾದ ಆಲಿಸಿದ ಸುಪ್ರೀಂಕೋರ್ಟ್ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ