Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇವಿಎಂ ವಿವಿಪ್ಯಾಟ್ ಪ್ರಕರಣದಲ್ಲಿ ಸುಪ್ರೀಂ ವಿಚಾರಣೆ ಮುಕ್ತಾಯ: ತೀರ್ಪು ಕಾಯ್ದಿರಿಸಿದ ಕೋರ್ಟ್

ನವದೆಹಲಿ, ಏಪ್ರಿಲ್ 24: ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಇವಿಎಂ ಮತ್ತು ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕು  ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಕ್ತಾಯಗೊಳಿಸಿದೆ. ಇದೂಗ ತೀರ್ಪನ್ನು ಕಾಯ್ದಿರಿಸಿದೆ.

ಅರ್ಜಿ ವಿಚಾರಣೆ ವೇಳೆ ನಡೆದ ವಾದ ಪ್ರತಿವಾದದ ವೇಳೆ ನ್ಯಾಯಪೀಠದ ಜಡ್ಜ್​ಗಳು ಕೆಲವಿಷ್ಟು ಮಹತ್ವದ ಅನಿಸಿಕೆಗಳನ್ನು ತೋರ್ಪಡಿಸಿದ್ದುಂಟು. ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ ಬದಲು ಹಿಂದಿನ ಬ್ಯಾಲಟ್ ಪೇಪರ್ ವೋಟಿಂಗ್ ವ್ಯವಸ್ಥೆ ಬಗ್ಗೆ ಜಡ್ಜ್​ಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೆಯೇ, ವಿವಿಪ್ಯಾಟ್ ವಿಚಾರದಲ್ಲಿ ನ್ಯಾಯಾಧೀಶರು ಕಾಮೆಂಟ್ ಮಾಡಿದ್ದು, ಚುನಾವಣೆ ನಡೆಸಲೆಂದು ಬೇರೆ ಸ್ವಾಯತ್ತ ಸಂಸ್ಥೆ ಇದೆ. ಚುನಾವಣೆಯನ್ನು ಕೋರ್ಟ್ ನಿಯಂತ್ರಿಸಲು ಆಗಲ್ಲ ಎಂದೂ ಹೇಳಿದ್ದಾರೆ.

ಇವಿಎಂಗಳಲ್ಲಿ ಚಲಾಯಿಸಿದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್​ನೊಂದಿಗೆ ಪರಿಶೀಲನೆ ನಡೆಸಬೇಕು ಎಂದು ವಿವಿಧ ಅರ್ಜಿಗಳು ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಕೆ ಆಗಿದ್ದವು. ಅವೆಲ್ಲವನ್ನೂ ಒಟ್ಟು ಸೇರಿಸಿ ನ್ಯಾಯಪೀಠ ವಿಚಾರನೆ ನಡೆಸಿದೆ. ಈ ನ್ಯಾಯಪೀಠದಲ್ಲಿ ನ್ಯಾ| ಸಂಜೀವ್ ಖನ್ನ ಮತ್ತು ನ್ಯಾ| ದೀಪಂಕರ್ ದತ್ತ ಇದ್ದಾರೆ. ಅರ್ಜಿದಾರರ ಪರವಾಗಿ ಪ್ರಶಾಂತ್ ಭೂಷಣ್ ಮೊದಲಾದ ಹಿರಿಯ ವಕೀಲರು ವಾದಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ