Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೂರ್ಯ ಎಲಿಗನ್ಸ್ ಅಪಾರ್ಟ್‌ಮೆಂಟ್ ಬೆಂಗಳೂರು ಗಣೇಶೋತ್ಸವ 2025ರ ಸಂಭ್ರಮ





ಬೆಂಗಳೂರು28.: ಸೂರ್ಯ ಎಲಿಗನ್ಸ್ ನಿವಾಸಿಗಳ ಸಂಘದ ವತಿಯಿಂದ ಈ ಬಾರಿ ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿಭಾವ, ಸಾಂಸ್ಕೃತಿಕ ಹಾಗೂ ಹರ್ಷೋತ್ಸಾಹಗಳೊಂದಿಗೆ ಆಚರಿಸಲಾಯಿತು.

ಇನ್ನು, ಆಗಸ್ಟ್ 27ರಿಂದ 31ರವರೆಗೆ ನಡೆಯಲಿರುವ ಈ “ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಕ್ತಿ,ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿಶೇಷ ಮಹತ್ವ ನೀಡಲಾಗಿದೆ.


*ಕಾರ್ಯಕ್ರಮಗಳ ವೇಳಾಪಟ್ಟಿ*


27 ಆಗಸ್ಟ್: ಗಣೇಶ ಚತುರ್ಥಿ ಪೂಜೆ


28 ಆಗಸ್ಟ್: ಗಣೇಶ ಭಜನೆ ಸಂಜೆ


29 ಆಗಸ್ಟ್: ಮನರಂಜನಾ ಸ್ಪರ್ಧೆಗಳು ಹಾಗೂ ಆಟೋಪಾಟಗಳು


30 ಆಗಸ್ಟ್: ಸಾಂಸ್ಕೃತಿಕ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ


31 ಆಗಸ್ಟ್: ಗಣೇಶ ವಿಸರ್ಜನೆ


ಸಮಿತಿಯ ಸದಸ್ಯರು ಈ ಹಬ್ಬವನ್ನು ನಮ್ಮ ಸಮುದಾಯವನ್ನು ಒಂದುಗೂಡಿಸುವ, ಭಕ್ತಿ ಮತ್ತು ಉತ್ಸಾಹವನ್ನು ಹಂಚಿಕೊಳ್ಳುವ, ವಿಶೇಷ ಅವಕಾಶವಾಗಿ ಒದಗಿಸಿದೆ ಎಂದು ತಿಳಿಸಿದರು.

ಮತ್ತು ಸುತ್ತ ಮುತ್ತಲ ನಿವಾಸಿಗಳು ಎಲ್ಲರೂ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಶ್ರೀ ಗಣೇಶನ ಕೃಪೆಗೆ ಪಾತ್ರರಾಗುವಂತೆ ಸಂಘಟಕರು ಕೋರಿದ್ದಾರೆ.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ